2:34 AM Thursday2 - July 2026
ಬ್ರೇಕಿಂಗ್ ನ್ಯೂಸ್
ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬಸ್ಥರಿಂದ ಭೂಕಬಳಿಕೆ ಆರೋಪ: ಮುಖ್ಯಮಂತ್ರಿ ಡಿಕೆಶಿ ಮುಂದೆ ಹಾಸನ…

ಇತ್ತೀಚಿನ ಸುದ್ದಿ

ಕಟೀಲು: ‘ವಾಯ್ಸ್ ಆಫ್ ಆರಾಧನಾ’ದಿಂದ ಮೇಳೈಸಿದ ಪ್ರತಿಭೆಗಳ ಸಾಂಸ್ಕೃತಿಕ ಸಂಭ್ರಮ

18/05/2022, 12:15

ಕಟೀಲು(reporterkarnataka.com): ಆರದಿರಲಿ ಬದುಕು ಆರಾಧನಾ ಸಂಸ್ಥೆಯ ವಾಯ್ಸ್ ಆಫ್ ಆರಾಧನಾ ಅರ್ಪಿಸುವ ಪ್ರತಿಭೆಗಳ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮ ಇತ್ತೀಚೆಗೆ  ಶ್ರೀನಿಕೇತನ ಸಭಾಂಗಣ ಕಟೀಲಿನಲ್ಲಿ ನಡೆಯಿತು.

ಸಭಾ ಕಾರ್ಯಕ್ರಮದ ಅಧ್ಯಕ್ಷೀಯ ಪೀಠವನ್ನು ಡಾ ಸೋಮಶೇಖರ ಮಯ್ಯರು ವಹಿಸಿದ್ದರು. 

ಅರ್ಚಕರಾದ ವೇ| ಮೂ| ವೆಂಕಟರಮಣ ಆಸ್ರಣ್ಣ ಅವರು ಕಾರ್ಯಕ್ರಮ ಉದ್ಘಾಟಿಸಿ ಆಶೀರ್ವಚನ  ನೀಡಿದರು. ಮುಖ್ಯ ಅತಿಥಿಗಳಾಗಿ ಪತ್ರಕರ್ತ


ರಾಜೇಶ್ ಭಟ್ ಮಂದಾರ ಅವರು ಭಾಗವಹಿಸಿದ್ದರು. ವಾಯ್ಸ್ ಆಫ್ ಆರಾಧನ ನಿರ್ವಾಹಕಿ ಪದ್ಮಶ್ರೀ ಭಟ್ ನಿಡ್ಡೋಡಿ, ಸದಸ್ಯರಾದ ದೇವಿಪ್ರಸಾದ್ ಶೆಟ್ಟಿ. ದೀನ್ ರಾಜ್ ಕೆ.,  ಅಭಿಷೇಕ್ ಶೆಟ್ಟಿ ಐಕಳ, ಪ್ರಸಾದ್ ಉಡುಪಿ, ಶ್ರೀನಿವಾಸ ಬಜಪೆ, ಬಸವರಾಜ್ ಮಂತ್ರಿ ಉಪಸ್ಥಿತರಿದ್ದರು. ಅಶ್ಮಿತ್, ಎ.ಜೆ ಶಿವಮನ್ಯು ಪ್ರಾರ್ಥನೆ ನೆರವೇರಿಸಿದರು. ಕಿರಣ್ ಶೆಟ್ಟಿ ಅತ್ತೂರು ಕಾರ್ಯಕ್ರಮ ನಿರೂಪಿಸಿದರು. ವಾಯ್ಸ್ ಆಫ್ ಆರಾಧನ ಪ್ರತಿಭೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು

ಇತ್ತೀಚಿನ ಸುದ್ದಿ

ಜಾಹೀರಾತು