2:07 PM Thursday19 - March 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ

ಇತ್ತೀಚಿನ ಸುದ್ದಿ

ಕಟೀಲು: ‘ವಾಯ್ಸ್ ಆಫ್ ಆರಾಧನಾ’ದಿಂದ ಮೇಳೈಸಿದ ಪ್ರತಿಭೆಗಳ ಸಾಂಸ್ಕೃತಿಕ ಸಂಭ್ರಮ

18/05/2022, 12:15

ಕಟೀಲು(reporterkarnataka.com): ಆರದಿರಲಿ ಬದುಕು ಆರಾಧನಾ ಸಂಸ್ಥೆಯ ವಾಯ್ಸ್ ಆಫ್ ಆರಾಧನಾ ಅರ್ಪಿಸುವ ಪ್ರತಿಭೆಗಳ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮ ಇತ್ತೀಚೆಗೆ  ಶ್ರೀನಿಕೇತನ ಸಭಾಂಗಣ ಕಟೀಲಿನಲ್ಲಿ ನಡೆಯಿತು.

ಸಭಾ ಕಾರ್ಯಕ್ರಮದ ಅಧ್ಯಕ್ಷೀಯ ಪೀಠವನ್ನು ಡಾ ಸೋಮಶೇಖರ ಮಯ್ಯರು ವಹಿಸಿದ್ದರು. 

ಅರ್ಚಕರಾದ ವೇ| ಮೂ| ವೆಂಕಟರಮಣ ಆಸ್ರಣ್ಣ ಅವರು ಕಾರ್ಯಕ್ರಮ ಉದ್ಘಾಟಿಸಿ ಆಶೀರ್ವಚನ  ನೀಡಿದರು. ಮುಖ್ಯ ಅತಿಥಿಗಳಾಗಿ ಪತ್ರಕರ್ತ


ರಾಜೇಶ್ ಭಟ್ ಮಂದಾರ ಅವರು ಭಾಗವಹಿಸಿದ್ದರು. ವಾಯ್ಸ್ ಆಫ್ ಆರಾಧನ ನಿರ್ವಾಹಕಿ ಪದ್ಮಶ್ರೀ ಭಟ್ ನಿಡ್ಡೋಡಿ, ಸದಸ್ಯರಾದ ದೇವಿಪ್ರಸಾದ್ ಶೆಟ್ಟಿ. ದೀನ್ ರಾಜ್ ಕೆ.,  ಅಭಿಷೇಕ್ ಶೆಟ್ಟಿ ಐಕಳ, ಪ್ರಸಾದ್ ಉಡುಪಿ, ಶ್ರೀನಿವಾಸ ಬಜಪೆ, ಬಸವರಾಜ್ ಮಂತ್ರಿ ಉಪಸ್ಥಿತರಿದ್ದರು. ಅಶ್ಮಿತ್, ಎ.ಜೆ ಶಿವಮನ್ಯು ಪ್ರಾರ್ಥನೆ ನೆರವೇರಿಸಿದರು. ಕಿರಣ್ ಶೆಟ್ಟಿ ಅತ್ತೂರು ಕಾರ್ಯಕ್ರಮ ನಿರೂಪಿಸಿದರು. ವಾಯ್ಸ್ ಆಫ್ ಆರಾಧನ ಪ್ರತಿಭೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು

ಇತ್ತೀಚಿನ ಸುದ್ದಿ

ಜಾಹೀರಾತು