2:41 AM Tuesday7 - April 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ಅಳಿಯನಿಗೆ ಭರ್ಜರಿ ಪಾರ್ಟಿ: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ತವರಿನಲ್ಲಿ ಅದ್ದೂರಿ… ಎನ್.ಆರ್.ಪುರ: ಶಿವಮೊಗ್ಗದ ನರ್ಸ್ ಆತ್ಮಹತ್ಯೆ; ಹೊಳೆಗೆ ಹಾರಿ ಜೀವತ್ಯಾಗ Kodagu | ನಟಿ ರಶ್ಮಿಕಾ ಮಂದಣ್ಣಗೆ ತಂದೆಯಿಂದ ವಿರಾಜಪೇಟೆಯ “ಸೆರಿನಿಟಿ ಕಾಟೇಜ್” ಗಿಫ್ಟ್ ಮಧ್ಯಪ್ರಾಚ್ಯ ಯುದ್ಧ: ಕೊಡಗಿನಲ್ಲಿ ಸಿಲುಕಿದ ಇರಾನಿ ದಂಪತಿ; ಪಾಸ್‌ಪೋರ್ಟ್ ಆತಂಕ ಬಾಗಲಕೋಟೆ ಉಪ ಚುನಾವಣೆ | ಬಿಜೆಪಿ ಅಭ್ಯರ್ಥಿ ವಿರುದ್ಧ ಕರಪತ್ರ ಹಂಚಿಕೆ: ಇಬ್ಬರು… ಮುಖ್ಯಮಂತ್ರಿ ಸಿದ್ದರಾಮಯ್ಯ ನಿದ್ದೆಗೆಡಿಸಿದ ಉಪ ಚುನಾವಣೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ Bangalore | ಅಡುಗೆ ಅನಿಲ ದಾಸ್ತಾನು ಕೊರತೆ ಇಲ್ಲ: ವದಂತಿಗಳಿಗೆ ಕಿವಿಗೊಡಬೇಡಿ: ಡಿಸಿ… ಮಂಜೇಶ್ವರ ದಲ್ಲಿ ಸಿದ್ದರಾಮಯ್ಯ ಅಬ್ಬರದ ಪ್ರಚಾರ | ಪ್ರಧಾನಿ ಮೋದಿ ಅವರಿಂದ ಆಹಾರ… ಕೇರಳ ಚುನಾವಣೆಗೆ ಕರ್ನಾಟಕದ ಹಣ?: ತಿರುವನಂತಪುರದಲ್ಲಿ ಕಂತೆ ಕಂತೆ ನೋಟು ಸಮೇತ ಸಿಕ್ಕಿಬಿದ್ದ… ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ

ಇತ್ತೀಚಿನ ಸುದ್ದಿ

ಹೆಬ್ರಿ: ಎತ್ತಿ ಆಟವಾಡಿಸುತ್ತಿದ್ದ ವೇಳೆ ಕೆಳಗೆ ಬಿದ್ದು ಮಗುವಿಗೆ ಗಂಭೀರ ಗಾಯ; ಪ್ರಕರಣ ದಾಖಲು

20/05/2022, 18:58

ಹೆಬ್ರಿ (reporterkarnataka.com): ಮಗುವನ್ನು ಎತ್ತಿ ಆಡಿಸುವ ವೇಳೆ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿವಪುರ ಗ್ರಾಮದ ಮುಳ್ಳು ಗುಡ್ಡೆಯಲ್ಲಿ ನಡೆದಿದೆ. ಜನತಾ ಕಾಲೋನಿಯ  ಕೃಷ್ಣ ಶಕುಂತಲ ದಂಪತಿಯ ಎರಡೂವರೆ ವರ್ಷದ ಸಾಕ್ಷಿ ಗಂಭೀರ ಗಾಯಗೊಂಡಿದೆ.

ಮಂಗಳವಾರ ರಾತ್ರಿ  ಮನೆಯ ಸಮೀಪದಲ್ಲಿರುವ  ಗುಡ್ಡದ ದೈವದ ತಂಬಿಲ ಇದ್ದ ಕಾರಣ ಮನೆಯಲ್ಲಿ ಊಟಕ್ಕೆ ಸಂಬಂಧಿಕ ರಾಜು ಎಂಬವರ ಬಂದಿದ್ದು ಈ ವೇಳೆ ಮನೆಯ ಚಾವಡಿಯಲ್ಲಿ ಸಾಕ್ಷಿ ಆಟವಾಡುತ್ತಿರುವಾಗ ಮಗುವನ್ನು ಎರಡು ಕೈಯಿಂದ ಎತ್ತಿ ಆಡಿಸಿದ್ದಾರೆ. ಈ ವೇಳೆ ರಾಜು ಕೈಯಿಂದ ಮಗು ಕೈಯಿಂದ ನೆಲಕ್ಕೆ ಜಾರಿ ಬಿದ್ದ ಪರಿಣಾಮವಾಗಿ ಮಗುವಿನ ಎಡ ಕಿವಿಯ ಬಳಿ ತೀವ್ರಸ್ವರೂಪದ ಗಾಯಗಳಾಗಿವೆ. ರಾಜು ನಿರ್ಲಕ್ಷದಲ್ಲಿ ಘಟನೆ ನಡೆದಿದೆ ಎಂದು ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು