5:38 AM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಹೆಬ್ರಿ: ಎತ್ತಿ ಆಟವಾಡಿಸುತ್ತಿದ್ದ ವೇಳೆ ಕೆಳಗೆ ಬಿದ್ದು ಮಗುವಿಗೆ ಗಂಭೀರ ಗಾಯ; ಪ್ರಕರಣ ದಾಖಲು

20/05/2022, 18:58

ಹೆಬ್ರಿ (reporterkarnataka.com): ಮಗುವನ್ನು ಎತ್ತಿ ಆಡಿಸುವ ವೇಳೆ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿವಪುರ ಗ್ರಾಮದ ಮುಳ್ಳು ಗುಡ್ಡೆಯಲ್ಲಿ ನಡೆದಿದೆ. ಜನತಾ ಕಾಲೋನಿಯ  ಕೃಷ್ಣ ಶಕುಂತಲ ದಂಪತಿಯ ಎರಡೂವರೆ ವರ್ಷದ ಸಾಕ್ಷಿ ಗಂಭೀರ ಗಾಯಗೊಂಡಿದೆ.

ಮಂಗಳವಾರ ರಾತ್ರಿ  ಮನೆಯ ಸಮೀಪದಲ್ಲಿರುವ  ಗುಡ್ಡದ ದೈವದ ತಂಬಿಲ ಇದ್ದ ಕಾರಣ ಮನೆಯಲ್ಲಿ ಊಟಕ್ಕೆ ಸಂಬಂಧಿಕ ರಾಜು ಎಂಬವರ ಬಂದಿದ್ದು ಈ ವೇಳೆ ಮನೆಯ ಚಾವಡಿಯಲ್ಲಿ ಸಾಕ್ಷಿ ಆಟವಾಡುತ್ತಿರುವಾಗ ಮಗುವನ್ನು ಎರಡು ಕೈಯಿಂದ ಎತ್ತಿ ಆಡಿಸಿದ್ದಾರೆ. ಈ ವೇಳೆ ರಾಜು ಕೈಯಿಂದ ಮಗು ಕೈಯಿಂದ ನೆಲಕ್ಕೆ ಜಾರಿ ಬಿದ್ದ ಪರಿಣಾಮವಾಗಿ ಮಗುವಿನ ಎಡ ಕಿವಿಯ ಬಳಿ ತೀವ್ರಸ್ವರೂಪದ ಗಾಯಗಳಾಗಿವೆ. ರಾಜು ನಿರ್ಲಕ್ಷದಲ್ಲಿ ಘಟನೆ ನಡೆದಿದೆ ಎಂದು ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು