7:24 PM Wednesday18 - March 2026
ಬ್ರೇಕಿಂಗ್ ನ್ಯೂಸ್
ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ… ಉತ್ತರಿಸದ ಸಚಿವರು: ಇದೇ ಮೊದಲ ಬಾರಿಗೆ ಸ್ಪೀಕರ್ ಸಭಾತ್ಯಾಗ; ಮೂವರು ಅಧಿಕಾರಿಗಳಿಗೆ ತಲೆದಂಡ ರಾಜ್ಯ ಉಪ ಚುನಾವಣೆ: ಬಾಗಲಕೋಟೆ, ದಾವಣಗೆರೆ ದಕ್ಷಿಣದಲ್ಲಿ ಏಪ್ರಿಲ್ 9ರಂದು ಮತದಾನ, ಮೇ… ಕಾರಿನ ಮೇಲೆ ಉರುಳಿದ ಕಟ್ಟಿಗೆ ತುಂಬಿದ ಲಾರಿ: ಮಗು ಸಹಿತ ದಂಪತಿ ಪವಾಡಸದೃಶ…

ಇತ್ತೀಚಿನ ಸುದ್ದಿ

ಗಾಜಾದ ಮೇಲೆ ಇಸ್ರೇಲ್ ಮತ್ತೆ ಏರ್ ಸ್ಟ್ರೈಕ್ : ಕದನ ವಿರಾಮದ ಬಳಿಕ ಮೊದಲ ವಾಯು ದಾಳಿ

16/06/2021, 15:48

ಜೆರುಸಲೇಂ: ಕದನ ವಿರಾಮದಿಂದ ಕೆಲವು ದಿನಗಳ ಕಾಲ ಶಾಂತವಾಗಿದ್ದ ಇಸ್ರೇಲ್- ಪ್ಯಾಲೆಸ್ತೀನ್ ನಡುವೆ ಮತ್ತೆ ಸಂಘರ್ಷ ಏರ್ಪಟ್ಟಿದೆ. ಇಸ್ರೇಲ್ ನ ವಾಯುಪಡೆ ದಕ್ಷಿಣ ಗಾಜಾ ನಗರವಾದ ಖಾನ್ ಯೂನೆಸ್ ನ ಮೇಲೆ ದಾಳಿ ನಡೆಸಿದೆ.

ಇದು ಕದನ ವಿರಾಮ ಒಪ್ಪಂದ ಬಳಿಕ ನಡೆದ ಮೊದಲ ದೊಡ್ಡ ದಾಳಿಯಾಗಿದೆ. ಸಾವು- ನೋವಿನ ಬಗ್ಗೆ ಇನ್ನೂ ಯಾವುದೇ ವರದಿಯಾಗಿಲ್ಲ.

ಮೇ ತಿಂಗಳಲ್ಲಿ ಇಸ್ರೇಲ್ ಮತ್ತು ಪ್ಯಾಲೆಸ್ತೀನಿಯರ ನಡುವೆ 11 ದಿನಗಳ ಕಾಳಗ ನಡೆದಿತ್ತು. ಇದರಲ್ಲಿ 260 ಮಂದಿ ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದರೆ, 13 ಮಂದಿ ಇಸ್ರೇಲ್ ಜನರು ಸಾವನ್ನಪ್ಪಿದ್ದರು. ಮೇ 21ರಂದು ಕದನ ವಿರಾಮ ನಡೆದಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು