8:33 PM Wednesday6 - May 2026
ಬ್ರೇಕಿಂಗ್ ನ್ಯೂಸ್
ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ

ಇತ್ತೀಚಿನ ಸುದ್ದಿ

ಗಾಜಾದ ಮೇಲೆ ಇಸ್ರೇಲ್ ಮತ್ತೆ ಏರ್ ಸ್ಟ್ರೈಕ್ : ಕದನ ವಿರಾಮದ ಬಳಿಕ ಮೊದಲ ವಾಯು ದಾಳಿ

16/06/2021, 15:48

ಜೆರುಸಲೇಂ: ಕದನ ವಿರಾಮದಿಂದ ಕೆಲವು ದಿನಗಳ ಕಾಲ ಶಾಂತವಾಗಿದ್ದ ಇಸ್ರೇಲ್- ಪ್ಯಾಲೆಸ್ತೀನ್ ನಡುವೆ ಮತ್ತೆ ಸಂಘರ್ಷ ಏರ್ಪಟ್ಟಿದೆ. ಇಸ್ರೇಲ್ ನ ವಾಯುಪಡೆ ದಕ್ಷಿಣ ಗಾಜಾ ನಗರವಾದ ಖಾನ್ ಯೂನೆಸ್ ನ ಮೇಲೆ ದಾಳಿ ನಡೆಸಿದೆ.

ಇದು ಕದನ ವಿರಾಮ ಒಪ್ಪಂದ ಬಳಿಕ ನಡೆದ ಮೊದಲ ದೊಡ್ಡ ದಾಳಿಯಾಗಿದೆ. ಸಾವು- ನೋವಿನ ಬಗ್ಗೆ ಇನ್ನೂ ಯಾವುದೇ ವರದಿಯಾಗಿಲ್ಲ.

ಮೇ ತಿಂಗಳಲ್ಲಿ ಇಸ್ರೇಲ್ ಮತ್ತು ಪ್ಯಾಲೆಸ್ತೀನಿಯರ ನಡುವೆ 11 ದಿನಗಳ ಕಾಳಗ ನಡೆದಿತ್ತು. ಇದರಲ್ಲಿ 260 ಮಂದಿ ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದರೆ, 13 ಮಂದಿ ಇಸ್ರೇಲ್ ಜನರು ಸಾವನ್ನಪ್ಪಿದ್ದರು. ಮೇ 21ರಂದು ಕದನ ವಿರಾಮ ನಡೆದಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು