10:13 AM Friday30 - January 2026
ಬ್ರೇಕಿಂಗ್ ನ್ಯೂಸ್
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ…

ಇತ್ತೀಚಿನ ಸುದ್ದಿ

ಗಾಜಾದ ಮೇಲೆ ಇಸ್ರೇಲ್ ಮತ್ತೆ ಏರ್ ಸ್ಟ್ರೈಕ್ : ಕದನ ವಿರಾಮದ ಬಳಿಕ ಮೊದಲ ವಾಯು ದಾಳಿ

16/06/2021, 15:48

ಜೆರುಸಲೇಂ: ಕದನ ವಿರಾಮದಿಂದ ಕೆಲವು ದಿನಗಳ ಕಾಲ ಶಾಂತವಾಗಿದ್ದ ಇಸ್ರೇಲ್- ಪ್ಯಾಲೆಸ್ತೀನ್ ನಡುವೆ ಮತ್ತೆ ಸಂಘರ್ಷ ಏರ್ಪಟ್ಟಿದೆ. ಇಸ್ರೇಲ್ ನ ವಾಯುಪಡೆ ದಕ್ಷಿಣ ಗಾಜಾ ನಗರವಾದ ಖಾನ್ ಯೂನೆಸ್ ನ ಮೇಲೆ ದಾಳಿ ನಡೆಸಿದೆ.

ಇದು ಕದನ ವಿರಾಮ ಒಪ್ಪಂದ ಬಳಿಕ ನಡೆದ ಮೊದಲ ದೊಡ್ಡ ದಾಳಿಯಾಗಿದೆ. ಸಾವು- ನೋವಿನ ಬಗ್ಗೆ ಇನ್ನೂ ಯಾವುದೇ ವರದಿಯಾಗಿಲ್ಲ.

ಮೇ ತಿಂಗಳಲ್ಲಿ ಇಸ್ರೇಲ್ ಮತ್ತು ಪ್ಯಾಲೆಸ್ತೀನಿಯರ ನಡುವೆ 11 ದಿನಗಳ ಕಾಳಗ ನಡೆದಿತ್ತು. ಇದರಲ್ಲಿ 260 ಮಂದಿ ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದರೆ, 13 ಮಂದಿ ಇಸ್ರೇಲ್ ಜನರು ಸಾವನ್ನಪ್ಪಿದ್ದರು. ಮೇ 21ರಂದು ಕದನ ವಿರಾಮ ನಡೆದಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು