11:24 AM Friday11 - April 2025
ಬ್ರೇಕಿಂಗ್ ನ್ಯೂಸ್
ಜನ ಬೇಸತ್ತಿರುವುದಕ್ಕೆ ಜನಾಕ್ರೋಶ ಯಾತ್ರೆಗೆ ಸಿಗುತ್ತಿರುವ ಬೆಂಬಲವೇ ಸಾಕ್ಷಿ : ಪ್ರತಿಪಕ್ಷದ ನಾಯಕ… ಅತ್ಯಾಧುನಿಕ ಮಾಲಿನ್ಯ ನಿಯಂತ್ರಣ ತಂತ್ರಜ್ಞಾನದ ಬಾಲ್ಡೋಟಾ ಇಂಟಿಗ್ರೇಟೆಡ್ ಸ್ಟೀಲ್ ಪ್ರಾಜೆಕ್ಟ್ ಎಂಬೆಸ್ಸಿ ಗಾಲ್ಫ್ ಲಿಂಕ್ ನ ಸಿಎಸ್ಆರ್ ನಿಧಿಯಿಂದ ಮರಿಯ ನಿಕೇತನ ಶಿಕ್ಷಣ ಸಂಸ್ಥೆಗೆ… Home Minister | ಡಿಸಿಆರ್ ಇ ಪೊಲೀಸ್ ಠಾಣೆಗಳಿಗೆ ನೂತನ ವಾಹನ ಹಸ್ತಾಂತರ:… ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ವಿರುದ್ಧ ಧ್ವನಿ ಎತ್ತಲಾಗದ ಪ್ರತಿಪಕ್ಷ: ಬಿಜೆಪಿ ವಿರುದ್ದ… UGCET- 25 | 3.30 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹತೆ: ಕ್ಯೂಆರ್ ಕೋಡ್,… Bangalore | ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ… ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 2 ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್… ವಿರಳಾತಿ ವಿರಳ ಕಾಯಿಲೆಗೆ ತುತ್ತಾದ ಚಿಣ್ಣರ ಚಿಕಿತ್ಸೆಗೆ ಕಾರ್ಪೊರೇಟ್‌ ಕಂಪನಿಗಳು ನೆರವು ನೀಡಲಿ:… Rajbhavana | ಚಿಲಿ ಅಧ್ಯಕ್ಷ ಗೇಬ್ರಿಯಲ್ ಬೋರಿಕ್ ಫಾಂಟ್ – ರಾಜ್ಯಪಾಲ ಗೆಹ್ಲೋಟ್…

ಇತ್ತೀಚಿನ ಸುದ್ದಿ

ಗಾಜಾದ ಮೇಲೆ ಇಸ್ರೇಲ್ ಮತ್ತೆ ಏರ್ ಸ್ಟ್ರೈಕ್ : ಕದನ ವಿರಾಮದ ಬಳಿಕ ಮೊದಲ ವಾಯು ದಾಳಿ

16/06/2021, 15:48

ಜೆರುಸಲೇಂ: ಕದನ ವಿರಾಮದಿಂದ ಕೆಲವು ದಿನಗಳ ಕಾಲ ಶಾಂತವಾಗಿದ್ದ ಇಸ್ರೇಲ್- ಪ್ಯಾಲೆಸ್ತೀನ್ ನಡುವೆ ಮತ್ತೆ ಸಂಘರ್ಷ ಏರ್ಪಟ್ಟಿದೆ. ಇಸ್ರೇಲ್ ನ ವಾಯುಪಡೆ ದಕ್ಷಿಣ ಗಾಜಾ ನಗರವಾದ ಖಾನ್ ಯೂನೆಸ್ ನ ಮೇಲೆ ದಾಳಿ ನಡೆಸಿದೆ.

ಇದು ಕದನ ವಿರಾಮ ಒಪ್ಪಂದ ಬಳಿಕ ನಡೆದ ಮೊದಲ ದೊಡ್ಡ ದಾಳಿಯಾಗಿದೆ. ಸಾವು- ನೋವಿನ ಬಗ್ಗೆ ಇನ್ನೂ ಯಾವುದೇ ವರದಿಯಾಗಿಲ್ಲ.

ಮೇ ತಿಂಗಳಲ್ಲಿ ಇಸ್ರೇಲ್ ಮತ್ತು ಪ್ಯಾಲೆಸ್ತೀನಿಯರ ನಡುವೆ 11 ದಿನಗಳ ಕಾಳಗ ನಡೆದಿತ್ತು. ಇದರಲ್ಲಿ 260 ಮಂದಿ ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದರೆ, 13 ಮಂದಿ ಇಸ್ರೇಲ್ ಜನರು ಸಾವನ್ನಪ್ಪಿದ್ದರು. ಮೇ 21ರಂದು ಕದನ ವಿರಾಮ ನಡೆದಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು