2:33 AM Sunday22 - March 2026
ಬ್ರೇಕಿಂಗ್ ನ್ಯೂಸ್
ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ

ಇತ್ತೀಚಿನ ಸುದ್ದಿ

ಕದ್ರಿ ದಕ್ಷಿಣ ವಾರ್ಡ್: 1 ಕೋಟಿ ವೆಚ್ಚದಲ್ಲಿ ರಾಜಕಾಲುವೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್  ಭೂಮಿಪೂಜೆ

21/05/2022, 19:33

ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆಯ ಕದ್ರಿ ದಕ್ಷಿಣ ವಾರ್ಡಿನಲ್ಲಿ 1 ಕೋಟಿ ವೆಚ್ಚದಲ್ಲಿ ರಾಜಕಾಲುವೆಯ ಆಯ್ದ ಭಾಗಗಳಲ್ಲಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು.

ಈ ಕುರಿತು ಮಾತನಾಡಿದ ಅವರು, ಕದ್ರಿ ಹಿಂದೂ ರುದ್ರಭೂಮಿಯಿಂದ ಕದ್ರಿ ರಾಕ್ಸ್ ವರೆಗೆ ರಾಜಕಾಲುವೆಯ ತಡೆಗೋಡೆ ಅಭಿವೃದ್ಧಿಗೆ ರಾಜ್ಯ ಸರಕಾರದ ಸಣ್ಣ ನೀರಾವರಿ ಇಲಾಖೆಯಿಂದ 1 ಕೋಟಿ ರೂಪಾಯಿ ಅನುದಾನ ಬಿಡುಗಡೆಗೊಳಿಸಲಾಗಿದೆ. ಈ ಭಾಗದಲ್ಲಿ ಮಳೆಗಾಲದ ಸಂದರ್ಭದಲ್ಲಿ ಉಂಟಾಗುವ ಸಮಸ್ಯೆಯನ್ನು ಮನಗಂಡು ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ ಎಂದು ಶಾಸಕ ಕಾಮತ್ ಹೇಳಿದರು. 

ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯರಾದ ಕದ್ರಿ ಮನೋಹರ್ ಶೆಟ್ಟಿ, ಶಕಿಲಾ ಕಾವಾ, ಪ್ರಮುಖರಾದ ದಿನೇಶ್ ದೇವಾಡಿಗ, ಶ್ರೀಕಾಂತ್ ರಾವ್, ಶಾಲಿನಿ ವಿಶ್ವನಾಥ್ ಆಚಾರ್, ಕೃಷ್ಣ ಶೆಟ್ಟಿ, ವಸಂತ್ ಜೆ ಪೂಜಾರಿ, ದೇವಿಚರಣ್ ಶೆಟ್ಟಿ, ಮನೀಷ್ ಪಾಂಡ್ಯ, ಗೋಪಾಲ ಕೃಷ್ಣ ರಾವ್, ತುಳಸಿದಾಸ್ ಕದ್ರಿ, ಪ್ರದೀಪ್ ಆಚಾರ್ಯ, ಸೋಮನಾಥ್ ದೇವಾಡಿಗ, ಯಶವಂತ ನಾಯಕ್, ಗಾಡ್ವಿನ್,‌ಕೇಶವ ಕದ್ರಿ,‌ಪ್ರಕಾಶ್, ಚಂದ್ರಕಾಂತ್, ಜಗದೀಶ್ ಕದ್ರಿ, ಅವಿನಾಶ್ ರೈ, ಹೇಮಚಂದ್ರ, ಸಚಿನ್ ಕದ್ರಿ, ಕೌಶಿಕ್, ವಿವೇಕ್ ಕದ್ರಿ, ವಿನಯ್ ಕದ್ರಿ, ದಿವಾಕರ್ ಕದ್ರಿ, ಶಿವಪ್ಪ ನಂತೂರು, ರಂಜನ್, ಸತ್ಯನಾರಾಯಣ ರಾವ್, ನರೇಶ್ ರಾವ್, ವಿಜಯ್ ಭಂಡಾರಿ, ಸಂಜೀವ ಅಡ್ಯಾರ್, ವೆಂಕಟೇಶ್, ಕೌಶಿಕ್, ಅನಂತ್ ಅಂಚನ್, ನಾಗೇಶ್ ಕದ್ರಿ, ರವಿ, ದಿನೇಶ್ ದೇವಾಡಿಗ ಕಂಬ್ಳ, ರಾಘವೇಂದ್ರ ಬಿರ್ವತ್ತಾಯ, ಭೋಜ, ಜನಾರ್ದನ, ಸುನಿಲ್, ಅನಿಲ್, ದೀಪಕ್, ಅರುಣ್ ಕದ್ರಿ, ರೋಷನ್ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು