1:18 PM Wednesday19 - August 2026
ಬ್ರೇಕಿಂಗ್ ನ್ಯೂಸ್
ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ…

ಇತ್ತೀಚಿನ ಸುದ್ದಿ

ಕದ್ರಿ ದಕ್ಷಿಣ ವಾರ್ಡ್: 1 ಕೋಟಿ ವೆಚ್ಚದಲ್ಲಿ ರಾಜಕಾಲುವೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್  ಭೂಮಿಪೂಜೆ

21/05/2022, 19:33

ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆಯ ಕದ್ರಿ ದಕ್ಷಿಣ ವಾರ್ಡಿನಲ್ಲಿ 1 ಕೋಟಿ ವೆಚ್ಚದಲ್ಲಿ ರಾಜಕಾಲುವೆಯ ಆಯ್ದ ಭಾಗಗಳಲ್ಲಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು.

ಈ ಕುರಿತು ಮಾತನಾಡಿದ ಅವರು, ಕದ್ರಿ ಹಿಂದೂ ರುದ್ರಭೂಮಿಯಿಂದ ಕದ್ರಿ ರಾಕ್ಸ್ ವರೆಗೆ ರಾಜಕಾಲುವೆಯ ತಡೆಗೋಡೆ ಅಭಿವೃದ್ಧಿಗೆ ರಾಜ್ಯ ಸರಕಾರದ ಸಣ್ಣ ನೀರಾವರಿ ಇಲಾಖೆಯಿಂದ 1 ಕೋಟಿ ರೂಪಾಯಿ ಅನುದಾನ ಬಿಡುಗಡೆಗೊಳಿಸಲಾಗಿದೆ. ಈ ಭಾಗದಲ್ಲಿ ಮಳೆಗಾಲದ ಸಂದರ್ಭದಲ್ಲಿ ಉಂಟಾಗುವ ಸಮಸ್ಯೆಯನ್ನು ಮನಗಂಡು ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ ಎಂದು ಶಾಸಕ ಕಾಮತ್ ಹೇಳಿದರು. 

ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯರಾದ ಕದ್ರಿ ಮನೋಹರ್ ಶೆಟ್ಟಿ, ಶಕಿಲಾ ಕಾವಾ, ಪ್ರಮುಖರಾದ ದಿನೇಶ್ ದೇವಾಡಿಗ, ಶ್ರೀಕಾಂತ್ ರಾವ್, ಶಾಲಿನಿ ವಿಶ್ವನಾಥ್ ಆಚಾರ್, ಕೃಷ್ಣ ಶೆಟ್ಟಿ, ವಸಂತ್ ಜೆ ಪೂಜಾರಿ, ದೇವಿಚರಣ್ ಶೆಟ್ಟಿ, ಮನೀಷ್ ಪಾಂಡ್ಯ, ಗೋಪಾಲ ಕೃಷ್ಣ ರಾವ್, ತುಳಸಿದಾಸ್ ಕದ್ರಿ, ಪ್ರದೀಪ್ ಆಚಾರ್ಯ, ಸೋಮನಾಥ್ ದೇವಾಡಿಗ, ಯಶವಂತ ನಾಯಕ್, ಗಾಡ್ವಿನ್,‌ಕೇಶವ ಕದ್ರಿ,‌ಪ್ರಕಾಶ್, ಚಂದ್ರಕಾಂತ್, ಜಗದೀಶ್ ಕದ್ರಿ, ಅವಿನಾಶ್ ರೈ, ಹೇಮಚಂದ್ರ, ಸಚಿನ್ ಕದ್ರಿ, ಕೌಶಿಕ್, ವಿವೇಕ್ ಕದ್ರಿ, ವಿನಯ್ ಕದ್ರಿ, ದಿವಾಕರ್ ಕದ್ರಿ, ಶಿವಪ್ಪ ನಂತೂರು, ರಂಜನ್, ಸತ್ಯನಾರಾಯಣ ರಾವ್, ನರೇಶ್ ರಾವ್, ವಿಜಯ್ ಭಂಡಾರಿ, ಸಂಜೀವ ಅಡ್ಯಾರ್, ವೆಂಕಟೇಶ್, ಕೌಶಿಕ್, ಅನಂತ್ ಅಂಚನ್, ನಾಗೇಶ್ ಕದ್ರಿ, ರವಿ, ದಿನೇಶ್ ದೇವಾಡಿಗ ಕಂಬ್ಳ, ರಾಘವೇಂದ್ರ ಬಿರ್ವತ್ತಾಯ, ಭೋಜ, ಜನಾರ್ದನ, ಸುನಿಲ್, ಅನಿಲ್, ದೀಪಕ್, ಅರುಣ್ ಕದ್ರಿ, ರೋಷನ್ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು