9:07 PM Monday6 - April 2026
ಬ್ರೇಕಿಂಗ್ ನ್ಯೂಸ್
Kodagu | ನಟಿ ರಶ್ಮಿಕಾ ಮಂದಣ್ಣಗೆ ತಂದೆಯಿಂದ ವಿರಾಜಪೇಟೆಯ “ಸೆರಿನಿಟಿ ಕಾಟೇಜ್” ಗಿಫ್ಟ್ ಮಧ್ಯಪ್ರಾಚ್ಯ ಯುದ್ಧ: ಕೊಡಗಿನಲ್ಲಿ ಸಿಲುಕಿದ ಇರಾನಿ ದಂಪತಿ; ಪಾಸ್‌ಪೋರ್ಟ್ ಆತಂಕ ಬಾಗಲಕೋಟೆ ಉಪ ಚುನಾವಣೆ | ಬಿಜೆಪಿ ಅಭ್ಯರ್ಥಿ ವಿರುದ್ಧ ಕರಪತ್ರ ಹಂಚಿಕೆ: ಇಬ್ಬರು… ಮುಖ್ಯಮಂತ್ರಿ ಸಿದ್ದರಾಮಯ್ಯ ನಿದ್ದೆಗೆಡಿಸಿದ ಉಪ ಚುನಾವಣೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ Bangalore | ಅಡುಗೆ ಅನಿಲ ದಾಸ್ತಾನು ಕೊರತೆ ಇಲ್ಲ: ವದಂತಿಗಳಿಗೆ ಕಿವಿಗೊಡಬೇಡಿ: ಡಿಸಿ… ಮಂಜೇಶ್ವರ ದಲ್ಲಿ ಸಿದ್ದರಾಮಯ್ಯ ಅಬ್ಬರದ ಪ್ರಚಾರ | ಪ್ರಧಾನಿ ಮೋದಿ ಅವರಿಂದ ಆಹಾರ… ಕೇರಳ ಚುನಾವಣೆಗೆ ಕರ್ನಾಟಕದ ಹಣ?: ತಿರುವನಂತಪುರದಲ್ಲಿ ಕಂತೆ ಕಂತೆ ನೋಟು ಸಮೇತ ಸಿಕ್ಕಿಬಿದ್ದ… ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ ಸಿದ್ದರಾಮಯ್ಯ ಬಗ್ಗೆ ಪ್ರತಾಪ್ ಸಿಂಹ ನೀಡಿರುವ ಹೀನಾಯ ಹೇಳಿಕೆ ಬಿಜೆಪಿಯ ನೀಚ ರಾಜಕಾರಣ… ಎಸ್ಸೆಸ್ಸೆಲ್ಸಿ ಗ್ರೇಡಿಂಗ್ ಪದ್ಧತಿಗೆ ರಾಜ್ಯಪಾಲರು ವಿರೋಧ: ನಾಳೆ ರಾಜಭವನಕ್ಕೆ ಕರವೇ ಮುತ್ತಿಗೆ

ಇತ್ತೀಚಿನ ಸುದ್ದಿ

ಮೂಡಿಗೆರೆ ತಾಲೂಕಿನಲ್ಲಿ ಕಾಡಾನೆಗಳ ಹಾವಳಿ: ಹೊಸಹಳ್ಳಿ ತೋಟದಲ್ಲಿ ಬೀಡುಬಿಟ್ಟ ಸಲಗ

22/05/2022, 20:43

ಮೂಡಿಗೆರೆ(reporterkarnataka.com): ತಾಲೂಕಿನ ಊರುಬಗೆ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಊರುಬಗೆ, ಹೊಸಹಳ್ಳಿ ಕುಂಬರಡಿ, ಗೌಡಹಳ್ಳಿಹೊಸಕೆರೆ, ಸತ್ತಿಗನಹಳ್ಳಿ ಮುಂತಾದ ಪ್ರದೇಶದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು ಬೆಳೆಹಾನಿ ಮಾಡುತ್ತಿವೆ.


ಇದರಿಂದ ಭತ್ತದ ಬೆಳೆ ಬೆಳೆಯದೆ ಸಾವಿರಾರು ಎಕರೆ ಗದ್ದೆಗಳು ಹಾಳು ಗದ್ದೆಗಳಾಗಿವೆ.ಊರುಬಗೆ ಗ್ರಾಮದಲ್ಲಿನ ಹೊಸಹಳ್ಳಿ ಉಮೇಶ್ ರವರ ತೋಟದಲ್ಲಿ ನಿನ್ನೆ ಯಿಂದ ಆನೆಗಳು ಬೀಡುಬಿಟ್ಟಿದ್ದು  ಬಾಳೆ ಮೆಣಸು ಕಾಫ಼ಿ ಗಿಡಗಳನ್ನು ತುಳಿದು ಕಿತ್ತು ಹಾಕಿ ನಷ್ಟ ಉಂಟು ಮಾಡಿವೆ. ಇದರಿಂದ ಗದ್ದೆ ತೋಟ ಗಳಿಗೆ ಹೋಗಿ ಕೆಲಸ ನಿರ್ವಹಿಸುವುದು ಕಷ್ಟ ವಾಗಿದೆ.ಆದರಿಂದ ಕಾಡಾನೆಗಳ ಹಿಡಿದು ಬೇರೆಡೆ ಸ್ಥಳಾಂತರ ಮಾಡುವ ಮೂಲಕ ರೈತರಿಗೆ ಉಂಟಾಗುವ ತೊಂದರೆ ತಪ್ಪಿಸಬೇಕೆಂದು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು