3:45 PM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಮೂಡಿಗೆರೆ ತಾಲೂಕಿನಲ್ಲಿ ಕಾಡಾನೆಗಳ ಹಾವಳಿ: ಹೊಸಹಳ್ಳಿ ತೋಟದಲ್ಲಿ ಬೀಡುಬಿಟ್ಟ ಸಲಗ

22/05/2022, 20:43

ಮೂಡಿಗೆರೆ(reporterkarnataka.com): ತಾಲೂಕಿನ ಊರುಬಗೆ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಊರುಬಗೆ, ಹೊಸಹಳ್ಳಿ ಕುಂಬರಡಿ, ಗೌಡಹಳ್ಳಿಹೊಸಕೆರೆ, ಸತ್ತಿಗನಹಳ್ಳಿ ಮುಂತಾದ ಪ್ರದೇಶದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು ಬೆಳೆಹಾನಿ ಮಾಡುತ್ತಿವೆ.


ಇದರಿಂದ ಭತ್ತದ ಬೆಳೆ ಬೆಳೆಯದೆ ಸಾವಿರಾರು ಎಕರೆ ಗದ್ದೆಗಳು ಹಾಳು ಗದ್ದೆಗಳಾಗಿವೆ.ಊರುಬಗೆ ಗ್ರಾಮದಲ್ಲಿನ ಹೊಸಹಳ್ಳಿ ಉಮೇಶ್ ರವರ ತೋಟದಲ್ಲಿ ನಿನ್ನೆ ಯಿಂದ ಆನೆಗಳು ಬೀಡುಬಿಟ್ಟಿದ್ದು  ಬಾಳೆ ಮೆಣಸು ಕಾಫ಼ಿ ಗಿಡಗಳನ್ನು ತುಳಿದು ಕಿತ್ತು ಹಾಕಿ ನಷ್ಟ ಉಂಟು ಮಾಡಿವೆ. ಇದರಿಂದ ಗದ್ದೆ ತೋಟ ಗಳಿಗೆ ಹೋಗಿ ಕೆಲಸ ನಿರ್ವಹಿಸುವುದು ಕಷ್ಟ ವಾಗಿದೆ.ಆದರಿಂದ ಕಾಡಾನೆಗಳ ಹಿಡಿದು ಬೇರೆಡೆ ಸ್ಥಳಾಂತರ ಮಾಡುವ ಮೂಲಕ ರೈತರಿಗೆ ಉಂಟಾಗುವ ತೊಂದರೆ ತಪ್ಪಿಸಬೇಕೆಂದು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು