2:11 PM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ತಾಳಿ ಕಟ್ಟುವ ವೇಳೆ ಮದುಮಗಳ ಹೈಡ್ರಾಮಾ: ಪ್ರಿಯರನ ಮದುವೆಯಾಗುವುದಾಗಿ ಹಠ; ಕಕ್ಕಾಬಿಕ್ಕಿಯಾದ ವರ

22/05/2022, 23:20

ಮೈಸೂರು(reporterkarnataka.com): ಇನ್ನೇನು ತಾಳಿ ಕಟ್ಟುವ ಸಮಯ ಬಂತು ಎನ್ನುವಷ್ಟರಲ್ಲಿ ಮದುವೆ ಹೆಣ್ಣು ಹೈಡ್ರಾಕ್ಸೈಡ್ ಮಾಡಿ, ತಾನು ಪ್ರೀತಿಸಿದವನ ಮದುವೆಯಾಗುವುದಾಗಿ ಹಠ ಹಿಡಿದ ಹಿನ್ನೆಲೆಯಲ್ಲಿ ಮದುವೆಯೊಂದು ನಿಂತು ಹೋದ ಘಟನೆ ನಡೆದಿದೆ.

ಮದುವೆಯಲ್ಲಿ ತಾಳಿ ಕಟ್ಟುವ ವೇಳೆ ಮದುಮಗಳು ವರನಿಗೆ ಶಾಕ್ ಕೊಟ್ಟಿದ್ದಾಳೆ.ತಾನು ಪ್ರೀತಿಸಿದ ಹುಡುಗನನ್ನೇ ಮದುವೆಯಾಗುವುದಾಗಿ ಹಠ ಹಿಡಿದಿದ್ದಾಳೆ.

ಮದುಮಗಳು ಸಿಂಚನ ತನ್ನ ಪಕ್ಕದ ಮನೆಯ ಯುವಕನನ್ನು ಪ್ರೀತಿಸಿದ್ದು, ಆದರೆ ಮನೆಯವರು ಎಚ್.ಡಿ.ಕೋಟೆ ಯುವಕನೊಂದಿಗೆ ಮದುವೆ ಮಾಡಲು ನಿರ್ಧರಿಸಿದ್ದರು. ಆದರೆ ತಾಳಿ ಕಟ್ಟುವ ಹೊತ್ತಲ್ಲೇ ಕುಸಿದುಬಿದ್ದಂತೆ ನಾಟಕವಾಡಿ ಬಳಿಕ ಮದುವೆಯನ್ನೇ ಮುರಿದಿದ್ದಾಳೆ. ವರನ ಕಡೆಯವರೆ ಮದುವೆಗಾಗಿ ಲಕ್ಷಾಂತರ ರೂ. ಖರ್ಚು‌ಮಾಡಿದ್ದು, ಕೊನೇ ಕ್ಷಣದಲ್ಲಿ ಮದುಮಗಳ ನಿರ್ಧಾರ ಕೇಳಿ‌ ವರನ ಕಡೆಯವರು ಕಕ್ಕಾಬಿಕ್ಕಿಯಾಗಿದ್ದಾರೆ. ವಧುವಿಗೆ ಛೀಮಾರಿ ಹಾಕಿದ್ದಲ್ಲದೆ, ಖರ್ಚು ಮಾಡಿರುವ ಹಣವನ್ನು ಹಿಂತಿರುಗಿಸುವಂತೆ ಒತ್ತಾಯಿಸಿದ್ದಾರೆ. ಸದ್ಯ ಮದುಮಗಳನ್ನು ಕೆ.ಆರ್.ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು