9:08 AM Thursday18 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಂಗಳೂರು ಲೀಜನ್: ಲೇಡಿಹಿಲ್ ಬಳಿ ರಸ್ತೆ ವಿಭಾಜಕದಲ್ಲಿ ಗಿಡ ನೆಡುವ ಕಾರ್ಯಕ್ರಮ

23/05/2022, 07:28

ಮಂಗಳೂರು(reporterkarnataka.com): ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಮಂಗಳೂರು ಲೀಜನ್ ವತಿಯಿಂದ ಸ್ವಚ್ಛ ಭಾರತ್ ಪರಿಕಲ್ಪನೆಯಲ್ಲಿ ನಗರದ ಲೇಡಿಹಿಲ್ ನ ರಸ್ತೆ ವಿಭಾಜಕದಲ್ಲಿರುವ ಗಿಡಗಳ ನಡುವಿನ ಕಳೆಕೀಳುವ ಹಾಗೂ ಗಿಡಗಳನ್ನು ನೆಡುವ ಕಾರ್ಯಕ್ರಮ ಭಾನುವಾರ ಬೆಳಿಗ್ಗೆ 7.30 ರಿಂದ 9.30 ರವರೆಗೆ ನಡೆಯಿತು.


ಕಾರ್ಯಕ್ರಮದಲ್ಲಿ ಐಪಿಪಿ ಪಿಪಿಎಫ್ ಹರಿಪ್ರಸಾದ್ ರೈ, ಕಾರ್ಯದರ್ಶಿ ಸೀನಿಯರ್ ಪ್ಲೇ ವಿ ಡಿಮೆಲ್ಲೋ, ಸೀನಿಯರೇಟ್ ಕಾರ್ಯದರ್ಶಿ ಮಾಲತಿ ಶೆಟ್ಟಿ, ಸೀನಿಯರ್ ಸದಾನಂದ ಶೆಟ್ಟಿ ಪಾಲ್ಗೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು