11:28 AM Friday6 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಸರ್ಕಾರಿ ಉದ್ಯೋಗ ನೇಮಕಾತಿಗೆ 5 ವರ್ಷಗಳ ಸಡಿಲಿಕೆ : ಸಿಎಂ ಸಿದ್ದರಾಮಯ್ಯ… ರಾಜ್ಯ ಬಜೆಟ್ 2026-27: ಸರ್ವರ ಸಬಲೀಕರಣ, ಅವಕಾಶಗಳ ಅನಾವರಣ, ನವ ಕರ್ನಾಟಕದ ನಿರ್ಮಾಣ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ

ಇತ್ತೀಚಿನ ಸುದ್ದಿ

ವರ್ಷದ 6 ತಿಂಗಳು ಯಕ್ಷಗಾನ ನಡೆಯುವ ಏಕೈಕ ಸ್ಥಳ: ವರ್ಷದ ಕೊನೆಯ ಯಕ್ಷ ವೈಭವ ಸಂಪನ್ನ

25/05/2022, 11:02

ಹೊನ್ನಾವರ(reporterkarnataka.com): ಹೊನ್ನಾವರ ತಾಲೂಕಿನ ಯಕ್ಷಗಾನ ಕಾಶಿ ಎಂದೇ ಪ್ರಸಿದ್ಧವಾದ ಗುಂಡುಬಾಳ ಶ್ರೀ ಲಕ್ಷ್ಮೀವೆಂಕಟೇಶ ಮುಖ್ಯಪ್ರಾಣ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಯಕ್ಷಗಾನ ಸೇವೆ ಸೋಮವಾರ ಅತೀ ವಿಜೃಂಣೆಯಿಂದ ನಡೆಯಿತು.  


ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ವತಿಯಿಂದ ಕಲಾವಿದರಿಗೆ ಹಾಗೂ ಮೇಳದ ಯಾಜಮಾನರಾದ ಚಿಟ್ಟಾಣಿ ಪ್ರಭಾಕರ ಹೆಗ್ಡೆ, ಹಿರಿಯ ಭಾಗವತರಾದ ಕಪ್ಪೆಕೆರೆ ಸುಬ್ರಾಯ ಭಾಗವತ ಮತ್ತು ಮೇಳದ ಭಾಗವತರಾದ ಶ್ರೀಪಾದ ಹೆಗ್ಡೆ ಅವರಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಸಾವಿರಾರು ಭಕ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು