2:24 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

6 ರಾಜ್ಯಗಳ ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆ ಘೋಷಣೆ: ಜೂನ್ 23ರಂದು ಮತದಾನ 

26/05/2022, 13:29

ಹೊಸದಿಲ್ಲಿ(reporterkarnataka.com): ಕೇಂದ್ರ ಚುನಾವಣಾ ಆಯೋಗ 6 ರಾಜ್ಯಗಳ ವಿಧಾನಸಭೆ ಉಪ ಚುನಾವಣೆ ದಿನಾಂಕ ಘೋಷಿಸಿ

ಅಧಿಸೂಚನೆ ಹೊರಡಿಸಿದೆ. ಮೇ 30ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ಜೂನ್ 23ರಂದು ಮತದಾನ ನಡೆಯಲಿದೆ.

ಪಂಜಾಬ್ ನ ಸಂಗ್ರೂರ್, ಉತ್ತರ ಪ್ರದೇಶದ ರಾಮ್ ಪುರ್, ಅಜಾಮ್ ಘರ್, ತ್ರಿಪುರದಾ ಅಗರ್ತಲಾ, ಬದ್ರೋಲಿ ನಗರ, ಸುಮಾ, ಜುಬರ್ಜಾ ನಗರ್, ಆಂಧ್ರಪ್ರದೇಶದ ಅಟ್ಮಾಕೂರ್, ನವದೆಹಲಿಯ ರಜಿಂದೇರ್ ನಗರ್ ಹಾಗೂ ಜಾರ್ಖಡ್ ನ ಮಾಂದ್ರಗೆ ಉಪ ಚುನಾವಣೆ ಘೋಷಣೆ ಮಾಡಿದೆ. ಮೇ 30ರಂದು ಚುನಾವಣಾ ಅಧಿಸೂಚನೆ ಹೊರಡಿಸಲಾಗುತ್ತಿದ್ದು, ಜೂನ್ 6ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ನಾಮಪತ್ರಗಳ ಪರಿಶೀಲನೆ ಜೂನ್ 7ರಂದು ನಡೆಯಲಿದೆ. ಜೂನ್ 9 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಜೂನ್ 23, 2022ರಂದು ಮತದಾನ ನಡೆಯಲಿದೆ. ಜೂನ್ 26ರಂದು ಮತಏಣಿಕೆ ಕಾರ್ಯ ನಡೆಯಲಿದೆ. ಜೂನ್ 28, 2022ರಂದು ಚುನಾವಣಾ ಪ್ರಕ್ರಿಯೆ ಮುಕ್ತಾಯಗೊಳ್ಳಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು