6:01 AM Tuesday18 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಎಸ್‌ಡಿಪಿಐ, ಪಿಎಫ್‌ಐ ಸಂಘಟನೆಗಳ ನಿಷೇಧಕ್ಕೆ ಕೇಂದ್ರ, ರಾಜ್ಯ ಸರಕಾರಗಳು ಕ್ರಮ ಕೈಗೊಳ್ಳಲಿವೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

29/05/2022, 22:30

ಹುಬ್ಬಳ್ಳಿ(reporterkarnataka.com): ಎಸ್‌ಡಿಪಿಐ, ಪಿಎಫ್‌ಐ ಸಂಘಟನೆಗಳ ನಿಷೇಧಕ್ಕೆ ಕೇಂದ್ರ, ರಾಜ್ಯ ಸರ್ಕಾರಗಳು ಪರಿಶೀಲಿಸಿ ಕ್ರಮ ಕೈಗೊಳ್ಳಲಿವೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ಇಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್‌ಡಿಪಿಐ ಮತ್ತು ಪಿಎಫ್‌ಐ ಸಂಘಟನೆಗಳ ಕಾರ್ಯಕರ್ತರು ಪ್ರಚೋದನಾತ್ಮಕ ಘೋಷಣೆ ಕೂಗುತ್ತ ಸಮಾಜದಲ್ಲಿ ಶಾಂತಿ ಕದಡುತ್ತಿದ್ದಾರೆ.

ರಾಜ್ಯ ಮತ್ತು ಕೇಂದ್ರ ಸರ್ಕಾರ ಕಾನೂನಾತ್ಮಕವಾಗಿ ಪರಿಶೀಲಿಸಿ ಈ ಸಂಘಟನೆಗಳು ನಿಷೇಧಕ್ಕೆ ಕ್ರಮ ಕೈಗೊಳ್ಳಲಿವೆ ಎಂದರು.

ಇನ್ನು ಸಿದ್ದರಾಮಯ್ಯನವರು ಆರ್ ಎಸ್‌ಎಸ್ ಮೂಲದ ಬಗ್ಗೆ ಪ್ರಶ್ನೆಗೆ ಉತ್ತರಿಸಿದ ಅವರು, ಸಿದ್ದರಾಮಯ್ಯ ಅವರಿಗೆ ಸರಿಯಾದ ಮೂಲ ಸ್ಥಾನವಿಲ್ಲ, ಆದರೆ ಆರ್‌ಎಸ್‌ಎಸ್‌ ಮೂಲ ಕೆದುಕುತ್ತಾರೆ. ತುಷ್ಟೀಕರಣ ರಾಜಕಾರಣ ಮಾಡುತ್ತಾರೆ, ಎಸ್‌ಡಿಪಿಐ ಮತ್ತು ಪಿಎಫ್‌ಐ ಸಂಘಟನೆಗೆ ಸದಾ ಕುಮ್ಮಕ್ಕು ನೀಡುತ್ತಾ ಬಂದಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು