5:02 PM Wednesday14 - May 2025
ಬ್ರೇಕಿಂಗ್ ನ್ಯೂಸ್
Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌…

ಇತ್ತೀಚಿನ ಸುದ್ದಿ

ಕುದ್ರು ಡೆಸ್ಟಿನ್ ಹೋಟೆಲಿಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಭೇಟಿ: ವ್ಯವಸ್ಥೆ, ಸೌಲಭ್ಯ ಬಗ್ಗೆ ಮೆಚ್ಚುಗೆ

30/05/2022, 17:36

ಮಂಗಳೂರು(reporterkarnataka.com):  ನಗರದ ಅಳಕೆಯಲ್ಲಿರುವ ಕುದ್ರು ಡೆಸ್ಟಿನ್ ಹೋಟೆಲಿಗೆ ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಭಾನುವಾರ ಭೇಟಿ ನೀಡಿ ಹೋಟೆಲಿನ ವ್ಯವಸ್ಥೆ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. 

ನೂತನವಾಗಿ ನಿರ್ಮಾಣಗೊಂಡ ಕುದ್ರು ಡೆಸ್ಟಿನ್ ಹಾಸ್ಪಿಟಾಲಿಟಿ ಪ್ರೈವೇಟ್ ಲಿಮಿಟೆಡ್ ಗೆ ಭೇಟಿ ನೀಡಿದ ಗೃಹ ಸಚಿವರು, ಅಲ್ಲಿನ ವ್ಯವಸ್ಥೆ ಹಾಗೂ ಸೌಲಭ್ಯಗಳ ಕುರಿತು ಸಂತಸ ವ್ಯಕ್ತಪಡಿಸಿದರು. ಅತೀ ವೇಗದಲ್ಲಿ ಬೆಳೆಯುತ್ತಿರುವ ಮಂಗಳೂರಿನಲ್ಲಿ ಉದ್ಯಮಶೀಲತೆಯನ್ನು ಬೆಳೆಸಲು ತರುಣರು ಮುಂದಾಗಬೇಕು ಎಂದು ಶುಭ ಹಾರೈಸಿದರು.

ಶಾಸಕ ಡಿ. ವೇದವ್ಯಾಸ್ ಕಾಮತ್, ಕುದ್ರು ಡೆಸ್ಟಿನ್ ಮಾಲಕರಾದ ನಂದನ್ ಶೆಣೈ, ಸ್ಥಳೀಯ ಕಾರ್ಪೋರೇಟರ್ ಜಯಶ್ರೀ ಕುಡ್ವ, ಬಿಜೆಪಿ ಮಂಡಲ ಅಧ್ಯಕ್ಷ ವಿಜಯ್ ಕುಮಾರ್ ಶೆಟ್ಟಿ, ಉದ್ಯಮಿಗಳಾದ ಮಂಗಲ್ಪಾಡಿ ನರೇಶ್ ಶೆಣೈ, ರಮೇಶ್ ಮಲ್ಯ, ದೇವಾನಂದ ಪೈ, ಮಾಜಿ ಉಪ ಮೇಯರ್ ರಾಜೇಂದ್ರ ಕುಮಾರ್, ಬಿಜೆಪಿ ಮುಖಂಡರಾದ ರಮೇಶ್ ಹೆಗ್ಡೆ, ಶ್ರೀಕಾಂತ್ ಶೆಣೈ, ಜನಾರ್ದನ್ ಕುಡ್ವ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು