9:36 PM Friday3 - April 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ಪಣಂಬೂರು ಬೀಚ್ ನಲ್ಲಿ ಸಮುದ್ರ ಸ್ನಾನ: ಮೈಸೂರಿನ ಇಬ್ಬರು ಪ್ರವಾಸಿಗರು ನೀರುಪಾಲು

30/05/2022, 17:45

ಮಂಗಳೂರು(reporterkarnataka.com): ಪಣಂಬೂರು ಬೀಚ್ ನಲ್ಲಿ ಈಜಾಡುತ್ತಿದ್ದ ಮೈಸೂರು ಮೂಲದ ಇಬ್ಬರು ಸಮುದ್ರಪಾಲಾದ ದಾರುಣ ಘಟನೆ ನಡೆದಿದೆ.

ಮೃತಪಟ್ಟವರನ್ನು ಮೈಸೂರು ಜಯನಗರ ನಿವಾಸಿ ದಿವಾಕರ ಆರಾಧ್ಯ(45) ಹಾಗೂ ನಿಂಗಪ್ಪ(60) ಎಂದು ಗುರುತಿಸಲಾಗಿದೆ.

ಮೈಸೂರಿನಿಂದ ದಿವಾಕರ ಆರಾಧ್ಯ, ನಿಂಗಪ್ಪ, ಅವಿನಾಶ್ ಸೇರಿದಂತೆ ನಾಲ್ವರು ಮಂಗಳೂರಿಗೆ ಆಗಮಿಸಿದ್ದರು. ಈ ನಾಲ್ವರು ಪಣಂಬೂರು ಬೀಚ್ ಗೆ ತೆರಳಿ ಸಮುದ್ರ ಸ್ನಾನಕ್ಕೆ ಕಡಲಿಗೆ ಇಳಿದಿದ್ದರು. ಇವರಲ್ಲಿ ಅಲೆಗಳ ಸೆಳೆತಕ್ಕೆ ಸಿಲುಕಿದ ದಿವಾಕರ ಆರಾಧ್ಯ ಮತ್ತು ನಿಂಗಪ್ಪ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.ಇನ್ನಿಬ್ಬರು ಅಪಾಯದಿಂದ ಪಾರಾಗಿದ್ದಾರೆ. ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು