12:12 PM Thursday12 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ರಾಕೇಶ್ ಟಿಕಾಯತ್ ಮೇಲೆ ಹಲ್ಲೆ; ಆರೋಪಿಗಳು  ಯಾವ ಪಕ್ಷದವರಾದರೂ ಕಠಿಣ ಕ್ರಮ: ಗೃಹ ಸಚಿವ ಆರಗ ಜ್ಞಾನೇಂದ್ರ

31/05/2022, 08:09

ಬೆಂಗಳೂರು(reporterkarnataka.com): ರೈತ ಮುಖಂಡ ರಾಕೇಶ್ ಟಿಕಾಯತ್ ಮೇಲೆ ಹಲ್ಲೆ ನಡೆಸಿ, ಮಸಿ ಬಳಿದ ಘಟನೆ ಸಂಬಂಧಿಸಿದಂತೆ ಆರೋಪಿಗಳು ಯಾವುದೇ ಪಕ್ಷದವರಾದರೂ ಕಠಿಣ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ 

ಮೂವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು.

ಈ ಕುರಿತು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ಟಿಕಾಯತ್ ಮೇಲೆ ಪತ್ರಕರ್ತರ ಸೊಗಿನಲ್ಲಿ ಮಸಿ ಹಾಕಿದ್ದಾರೆ. ಅವರು ಯಾವ ಪಕ್ಷದವರೆ ಆದರೂ ಬಂಧನ ಮಾಡಿ ಕ್ರಮ ತೆಗೆದುಕೊಳ್ಳುತ್ತೇವೆ. ಈಗ ಮೂವರ ಬಂಧನ ಆಗಿದೆ. ಇಂತಹ ಘಟನೆ ರಾಜ್ಯದಲ್ಲಿ ಆಗಬಾರದಿತ್ತು. ಕಾನೂನು ಸುವ್ಯವಸ್ಥೆ ಬಗ್ಗೆ ಚರ್ಚೆ ಮಾಡಿದ್ದೇವೆ. ಯಾವ ಪಕ್ಷದವರು ಕೂಡ ಇಂತಹ ಕೃತ್ಯ ಮಾಡಲು ಹೇಳುವುದಿಲ್ಲ ಎಂದರು.

ಘಟನೆ ಖಂಡಿಸಿ ಕಾಂಗ್ರೆಸ್ ನಾಯಕರು ಸೇರಿ, ರೈತಪರ ಮುಖಂಡರು ವ್ಯಾಪಕ ಖಂಡನೆ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು