5:52 PM Wednesday18 - March 2026
ಬ್ರೇಕಿಂಗ್ ನ್ಯೂಸ್
Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ… ಉತ್ತರಿಸದ ಸಚಿವರು: ಇದೇ ಮೊದಲ ಬಾರಿಗೆ ಸ್ಪೀಕರ್ ಸಭಾತ್ಯಾಗ; ಮೂವರು ಅಧಿಕಾರಿಗಳಿಗೆ ತಲೆದಂಡ ರಾಜ್ಯ ಉಪ ಚುನಾವಣೆ: ಬಾಗಲಕೋಟೆ, ದಾವಣಗೆರೆ ದಕ್ಷಿಣದಲ್ಲಿ ಏಪ್ರಿಲ್ 9ರಂದು ಮತದಾನ, ಮೇ… ಕಾರಿನ ಮೇಲೆ ಉರುಳಿದ ಕಟ್ಟಿಗೆ ತುಂಬಿದ ಲಾರಿ: ಮಗು ಸಹಿತ ದಂಪತಿ ಪವಾಡಸದೃಶ… ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್…

ಇತ್ತೀಚಿನ ಸುದ್ದಿ

ಗುರುಪುರ ಮಾಣಿಬೆಟ್ಟು ಕೋರ್ದಬ್ಬು ಪರಿವಾರ ದೈವಸ್ಥಾನದ ಮೂಲ ಸಾನಿಧ್ಯದಲ್ಲಿ ಉತ್ಖನನ:300 ವರ್ಷ ಪುರಾತನ ದೈವದ ವಿಗ್ರಹ ಪತ್ತೆ

17/06/2021, 16:11

ಮಂಗಳೂರು(reporterkarnataka news): ಗುರುಪುರ ಮಾಣಿಬೆಟ್ಟು ಕೋರ್ದಬ್ಬು ಪರಿವಾರ ದೈವಸ್ಥಾನದ ಮೂಲ ಸಾನಿಧ್ಯದಲ್ಲಿ ಉತ್ಖನನ ನಡೆಸುವಾಗ ಸುಮಾರು 300 ವರ್ಷಗಳಷ್ಟು ಹಳೆಯ ದೈವದ ವಿಗ್ರಹಗಳು ಹಾಗೂ ಇತರ ಪರಿಕರಗಳು ಪತ್ತೆಯಾಗಿವೆ.

ಪಂಜುರ್ಲಿ ದೈವದ ಮೂರ್ತಿ, ಖಡ್ಸಲೆ, ದೈವದ ಕಲ್ಲು, ಘಂಟೆಮಣಿ, ಸುತ್ತಿಗೆ, ತಂದೇಲ್ ದೀಪ ಮುಂತಾದ ಪರಿಕರಗಳು ಪತ್ತೆಯಾಗಿವೆ. ಇವೆಲ್ಲವೂ ಕಂಚು, ಹಿತ್ತಾಳೆ ಹಾಗೂ ಪಂಚಲೋಹದಿಂದ ಮಾಡಿದ್ದಾಗಿದೆ.

ತಾಂಬೂಲ ಪ್ರಶ್ನೆಯ ವೇಳೆ ದೈವದ ವಿಗ್ರಹ ಮತ್ತು ಇತರ ಪರಿಕರಗಳು ಇರುವ ಬಗ್ಗೆ ಸೂಚನೆ ದೊರಕಿತ್ತು. ಆ ಹಿನ್ನೆಲೆಯಲ್ಲಿ ಉತ್ಖನನ ಕೆಲಸ ಆರಂಭಿಸಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು