6:42 AM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಗುರುಪುರ ಮಾಣಿಬೆಟ್ಟು ಕೋರ್ದಬ್ಬು ಪರಿವಾರ ದೈವಸ್ಥಾನದ ಮೂಲ ಸಾನಿಧ್ಯದಲ್ಲಿ ಉತ್ಖನನ:300 ವರ್ಷ ಪುರಾತನ ದೈವದ ವಿಗ್ರಹ ಪತ್ತೆ

17/06/2021, 16:11

ಮಂಗಳೂರು(reporterkarnataka news): ಗುರುಪುರ ಮಾಣಿಬೆಟ್ಟು ಕೋರ್ದಬ್ಬು ಪರಿವಾರ ದೈವಸ್ಥಾನದ ಮೂಲ ಸಾನಿಧ್ಯದಲ್ಲಿ ಉತ್ಖನನ ನಡೆಸುವಾಗ ಸುಮಾರು 300 ವರ್ಷಗಳಷ್ಟು ಹಳೆಯ ದೈವದ ವಿಗ್ರಹಗಳು ಹಾಗೂ ಇತರ ಪರಿಕರಗಳು ಪತ್ತೆಯಾಗಿವೆ.

ಪಂಜುರ್ಲಿ ದೈವದ ಮೂರ್ತಿ, ಖಡ್ಸಲೆ, ದೈವದ ಕಲ್ಲು, ಘಂಟೆಮಣಿ, ಸುತ್ತಿಗೆ, ತಂದೇಲ್ ದೀಪ ಮುಂತಾದ ಪರಿಕರಗಳು ಪತ್ತೆಯಾಗಿವೆ. ಇವೆಲ್ಲವೂ ಕಂಚು, ಹಿತ್ತಾಳೆ ಹಾಗೂ ಪಂಚಲೋಹದಿಂದ ಮಾಡಿದ್ದಾಗಿದೆ.

ತಾಂಬೂಲ ಪ್ರಶ್ನೆಯ ವೇಳೆ ದೈವದ ವಿಗ್ರಹ ಮತ್ತು ಇತರ ಪರಿಕರಗಳು ಇರುವ ಬಗ್ಗೆ ಸೂಚನೆ ದೊರಕಿತ್ತು. ಆ ಹಿನ್ನೆಲೆಯಲ್ಲಿ ಉತ್ಖನನ ಕೆಲಸ ಆರಂಭಿಸಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು