8:35 PM Wednesday6 - May 2026
ಬ್ರೇಕಿಂಗ್ ನ್ಯೂಸ್
ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ

ಇತ್ತೀಚಿನ ಸುದ್ದಿ

ಗುರುಪುರ ಮಾಣಿಬೆಟ್ಟು ಕೋರ್ದಬ್ಬು ಪರಿವಾರ ದೈವಸ್ಥಾನದ ಮೂಲ ಸಾನಿಧ್ಯದಲ್ಲಿ ಉತ್ಖನನ:300 ವರ್ಷ ಪುರಾತನ ದೈವದ ವಿಗ್ರಹ ಪತ್ತೆ

17/06/2021, 16:11

ಮಂಗಳೂರು(reporterkarnataka news): ಗುರುಪುರ ಮಾಣಿಬೆಟ್ಟು ಕೋರ್ದಬ್ಬು ಪರಿವಾರ ದೈವಸ್ಥಾನದ ಮೂಲ ಸಾನಿಧ್ಯದಲ್ಲಿ ಉತ್ಖನನ ನಡೆಸುವಾಗ ಸುಮಾರು 300 ವರ್ಷಗಳಷ್ಟು ಹಳೆಯ ದೈವದ ವಿಗ್ರಹಗಳು ಹಾಗೂ ಇತರ ಪರಿಕರಗಳು ಪತ್ತೆಯಾಗಿವೆ.

ಪಂಜುರ್ಲಿ ದೈವದ ಮೂರ್ತಿ, ಖಡ್ಸಲೆ, ದೈವದ ಕಲ್ಲು, ಘಂಟೆಮಣಿ, ಸುತ್ತಿಗೆ, ತಂದೇಲ್ ದೀಪ ಮುಂತಾದ ಪರಿಕರಗಳು ಪತ್ತೆಯಾಗಿವೆ. ಇವೆಲ್ಲವೂ ಕಂಚು, ಹಿತ್ತಾಳೆ ಹಾಗೂ ಪಂಚಲೋಹದಿಂದ ಮಾಡಿದ್ದಾಗಿದೆ.

ತಾಂಬೂಲ ಪ್ರಶ್ನೆಯ ವೇಳೆ ದೈವದ ವಿಗ್ರಹ ಮತ್ತು ಇತರ ಪರಿಕರಗಳು ಇರುವ ಬಗ್ಗೆ ಸೂಚನೆ ದೊರಕಿತ್ತು. ಆ ಹಿನ್ನೆಲೆಯಲ್ಲಿ ಉತ್ಖನನ ಕೆಲಸ ಆರಂಭಿಸಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು