4:09 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಪುತ್ತೂರಿನ ಆನಂದ ಆಶ್ರಮಕ್ಕೆ ವಿವೇಕಾನಂದ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜಕರಿಂದ ಹಲವು ಸೇವೆ

01/06/2022, 08:19

ಪುತ್ತೂರು(reporterkarnataka.com) : ಹಿರಿಯರನ್ನು ಆರೈಕೆ ಮಾಡಿಕೊಂಡು ಬರುತ್ತಿರುವ ಪುತ್ತೂರಿನ ಆನಂದ ಆಶ್ರಮಕ್ಕೆ ವಿವೇಕಾನಂದ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜಕರಿಂದ ಹಲವು ಸಲ ಸೇವೆ ಸಲ್ಲಿಸಲಾಗಿದೆ.

ವಿವೇಕಾನಂದ ಕಾಲೇಜು ಐಕ್ಯೂಎ ಸಿ ಘಟಕ ಹಾಗೂ ರಾಷ್ಟೀಯ ಸೇವಾ ಯೋಜನೆಯ ಸಂಘ ದ ಆಶ್ರಯದಲ್ಲಿ ಧನ್ಯತಾ ಎಂಬ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಇಲ್ಲಿ ಸ್ನಾತಕೋತ್ತರ ಪದವಿಯ ವಾಣಿಜ್ಯ ವಿಭಗದ ಮುಖ್ಯಸ್ಥೆ ಆದ ಡಾ.ವಿಜಯ ಸರಸ್ವತಿ ಅವರು ಆಶ್ರಮ ನಡೆಸುತ್ತಿರುವ ಡಾ.ಗೌರಿ ಪೈ ಅವರ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದರು.

ರಾಷ್ಟ್ರೀಯ ಸೇವಾ ಯೋಜನೆಯ  ಕುರಿತು ಹೇಳಿ ತಮ್ಮ ಅಭಿಪ್ರಾಯ ಮಾತುಗಳನ್ನು ಆಡಿ ಶುಭ ಹಾರೈಸಿದರು. ನಂತರ ಗೌರಿ ಪೈ ಅವರ ಶುಭಹಾರೈಕೆಯ ನುಡಿಯನ್ನಾಡಿದರು. ಈ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿಗಳಾದ ಶ್ರೀನಾಥ್ ಹಾಗೂ ವಿದ್ಯಾ ಅವರು ಉಪಸ್ಥಿತರಿದ್ದರು.

ರಾಷ್ಟ್ರೀಯ ಸೇವಾ ಯೋಜನಾ ಸ್ವಯಂಸೇವಕರಿಂದ ಸಾಂಸ್ಕೃತಿ ಕಾರ್ಯಕ್ರಮವು ನಡೆಯಿತು. 

ಈ ಕಾರ್ಯಕ್ರಮದ ನಿರೂಪಣೆ ಸ್ವಾಗತ ಹಾಗೂ ಧನ್ಯವಾದ ಕಾರ್ಯಕ್ರಮವನ್ನು ರಾಷ್ಟ್ರೀಯ ಸೇವಾಯೋಜನೆಯ ಸ್ವಯಂಸೇವಕರು ನಡೆಸಿಕೊಟ್ಟರು .

ಇತ್ತೀಚಿನ ಸುದ್ದಿ

ಜಾಹೀರಾತು