5:30 PM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಪುತ್ತೂರಿನ ಆನಂದ ಆಶ್ರಮಕ್ಕೆ ವಿವೇಕಾನಂದ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜಕರಿಂದ ಹಲವು ಸೇವೆ

01/06/2022, 08:19

ಪುತ್ತೂರು(reporterkarnataka.com) : ಹಿರಿಯರನ್ನು ಆರೈಕೆ ಮಾಡಿಕೊಂಡು ಬರುತ್ತಿರುವ ಪುತ್ತೂರಿನ ಆನಂದ ಆಶ್ರಮಕ್ಕೆ ವಿವೇಕಾನಂದ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜಕರಿಂದ ಹಲವು ಸಲ ಸೇವೆ ಸಲ್ಲಿಸಲಾಗಿದೆ.

ವಿವೇಕಾನಂದ ಕಾಲೇಜು ಐಕ್ಯೂಎ ಸಿ ಘಟಕ ಹಾಗೂ ರಾಷ್ಟೀಯ ಸೇವಾ ಯೋಜನೆಯ ಸಂಘ ದ ಆಶ್ರಯದಲ್ಲಿ ಧನ್ಯತಾ ಎಂಬ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಇಲ್ಲಿ ಸ್ನಾತಕೋತ್ತರ ಪದವಿಯ ವಾಣಿಜ್ಯ ವಿಭಗದ ಮುಖ್ಯಸ್ಥೆ ಆದ ಡಾ.ವಿಜಯ ಸರಸ್ವತಿ ಅವರು ಆಶ್ರಮ ನಡೆಸುತ್ತಿರುವ ಡಾ.ಗೌರಿ ಪೈ ಅವರ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದರು.

ರಾಷ್ಟ್ರೀಯ ಸೇವಾ ಯೋಜನೆಯ  ಕುರಿತು ಹೇಳಿ ತಮ್ಮ ಅಭಿಪ್ರಾಯ ಮಾತುಗಳನ್ನು ಆಡಿ ಶುಭ ಹಾರೈಸಿದರು. ನಂತರ ಗೌರಿ ಪೈ ಅವರ ಶುಭಹಾರೈಕೆಯ ನುಡಿಯನ್ನಾಡಿದರು. ಈ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿಗಳಾದ ಶ್ರೀನಾಥ್ ಹಾಗೂ ವಿದ್ಯಾ ಅವರು ಉಪಸ್ಥಿತರಿದ್ದರು.

ರಾಷ್ಟ್ರೀಯ ಸೇವಾ ಯೋಜನಾ ಸ್ವಯಂಸೇವಕರಿಂದ ಸಾಂಸ್ಕೃತಿ ಕಾರ್ಯಕ್ರಮವು ನಡೆಯಿತು. 

ಈ ಕಾರ್ಯಕ್ರಮದ ನಿರೂಪಣೆ ಸ್ವಾಗತ ಹಾಗೂ ಧನ್ಯವಾದ ಕಾರ್ಯಕ್ರಮವನ್ನು ರಾಷ್ಟ್ರೀಯ ಸೇವಾಯೋಜನೆಯ ಸ್ವಯಂಸೇವಕರು ನಡೆಸಿಕೊಟ್ಟರು .

ಇತ್ತೀಚಿನ ಸುದ್ದಿ

ಜಾಹೀರಾತು