12:37 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ “ಜೀವನ ಕೌಶಲ್ಯ ತರಬೇತಿ”ಕಾರ್ಯಕ್ರಮ

02/06/2022, 16:09

ಪುತ್ತೂರು(reporterkarnataka.com): ರಾಷ್ಟ್ರೀಯ ಸೇವಾ ಯೋಜನೆಯ ಮಹತ್ವ ಹಾಗೂ ಈ ಯೋಜನೆಯ ಮೂಲಕ ನಮ್ಮ ವ್ಯಕ್ತಿತ್ವವನ್ನು ಯಾವ ರೀತಿಯಲ್ಲಿ ಅಳವಡಿಸಿಕೊಳ್ಳಬೇಕು ಎಂದು ವಿವೇಕಾನಂದ ಕಾಲೇಜಿನ ಸಂಸ್ಕೃತ ವಿಭಾಗದ ಉಪನ್ಯಾಸಕಿ ಶೀತಲ ಹೇಳಿದರು.

ಅವರು ವಿವೇಕಾನಂದ ಕಾಲೇಜಿನ ಐಕ್ಯುಎಸಿ ಘಟಕ ಹಾಗೂ ರಾಷ್ಟೀಯ ಸೇವಾ ಯೋಜನೆಯ ಆಶ್ರಯದಲ್ಲಿ ನಡೆದ ಜೀವನ ಕೌಶಲ್ಯ ತರಬೇತಿ ಎಂಬ  ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ರಾಷ್ಟ್ರೀಯ ಸೇವಾ ಯೋಜನೆಯ ಕುರಿತು ತಮ್ಮ ನೆನಪುಗಳನ್ನು ಹಾಗೂ ಅನುಭವಗಳನ್ನು ಹಂಚಿಕೊಂಡರು.

ಯಾವ ರೀತಿಯಲ್ಲಿ ಸೇವೆಗಳನ್ನು ತಮ್ಮನು ತಾವು ತೊಡಗಿಸಿಕೊಳ್ಳಬೇಕು ಎಂದು ಶೀತಲ ಅವರನ್ನು ಪ್ರತಿಬಿಂಬಿಸಿ ಹಾಗೂ ಅವರ ಕಾರ್ಯಗಳ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಇಲ್ಲಿನ ವಿವೇಕಾನಂದ ಕಾಲೇಜಿನ ಪ್ರಾಶುಪಾಲರಾದ ಪ್ರೊ. ವಿಷ್ಣು ಗಣಪತಿ ಭಟ್ ನುಡಿದರು.


ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರಾದ ತೇಜಸ್ವಿ ಅವರು ಸ್ವಾಗತಿಸಿದರು. ನಿಕ್ಷೀತಾ ವಂದಿಸಿದರು. ಸಂಜಯ್ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು