11:05 PM Wednesday27 - May 2026
ಬ್ರೇಕಿಂಗ್ ನ್ಯೂಸ್
Kerala | ಮಾಜಿ ಸಿಎಂ ಪಿಣರಾಯಿ ಮನೆ ಎದುರು ಇ.ಡಿ ವಾಹನಗಳ ಮೇಲೆ… Bangalore | ಐಪಿಎಲ್ ಬೆಟ್ಟಿಂಗ್ ವಿರುದ್ಧ ಸಿಸಿಬಿ ಭರ್ಜರಿ ಕಾರ್ಯಾಚರಣೆ: 23 ಜನ… ಕಾಂಗ್ರೆಸ್‌ ಹೈಡ್ರಾಮಾಕ್ಕೆ ವಿಜಯೇಂದ್ರ ವ್ಯಂಗ್ಯ: ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದ್ರೂ ಅದು… ಬೆಂಗಳೂರಿಗೆ ಮಹಾಮಾರಿ ಎಬೋಲಾ ಎಂಟ್ರಿ?: ಉಗಾಂಡದ ಮಹಿಳೆ ಐಸೋಲೇಷನ್‌ನಲ್ಲಿ..! ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ 30ರಂದು ಮಂಗಳೂರಿಗೆ: ಧರ್ಮಸ್ಥಳದಲ್ಲಿ ವಾಸ್ತವ್ಯ ಗಂಡನ ಸಾವಿನ ನೋವಿನಲ್ಲೂ ಮಾನವೀಯತೆ ಮೆರೆದ ಗರ್ಭಿಣಿ ಪತ್ನಿ! ಕಿಡ್ನಿ, ಹಾರ್ಟ್ ಮತ್ತು… ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು… ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ…

ಇತ್ತೀಚಿನ ಸುದ್ದಿ

ಹಿರ್ಗಾನ ನೆಲ್ಲಿಕಟ್ಟೆ ಬಳಿ ಟಾಟಾ ಏಸ್ ಮತ್ತು ಬೈಕ್ ಡಿಕ್ಕಿ:  ಇಬ್ಬರು ಸವಾರರಿಗೆ ಗಂಭೀರ ಗಾಯ

05/06/2022, 13:06

ಕಾರ್ಕಳ(reporterkarnataka.com): ಕಾರ್ಕಳ ತಾಲೂಕಿನ ಹಿರ್ಗಾನ  ನೆಲ್ಲಿಕಟ್ಟೆ ಕೊತ್ತಲಿಗೆ ಎಂಬಲ್ಲಿ ರಸ್ತೆಯ ತಿರುವಿನಲ್ಲಿ  ಟಾಟಾ ಏಸ್ ಹಾಗೂ ಬೈಕ್ ನಡುವೆ ನಡೆದ ಅಪಘಾತ ಇಬ್ಬರು ಬೈಕ್ ಸವಾರರು ಗಂಭೀರ ಗಾಯಗೊಂಡಿದ್ದಾರೆ.

ಕಾರ್ಕಳದಿಂದ ಅಜೆಕಾರು ಕಡೆಗೆ ವೇಗವಾಗಿ ಬರುತ್ತಿದ್ದ ಬೈಕ್ , ನೆಲ್ಲಿಕಟ್ಟೆ ಕೊತ್ತಲಿಗೆ ಕಡೆಗೆ ಸಾಗುತ್ತಿದ್ದ ಟಾಟ ಏಸ್ ಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಸವಾರರು ರಸ್ತೆ ಬದಿಯಲ್ಲಿ ಅಳವಡಿಸಿದ್ದ ಮೈಲಿಗಲ್ಲಿಗೆ ಬಡಿದಿದ್ದಾರೆ ಎನ್ನಲಾಗಿದೆ.  ಈ ತಿರುವಿನಲ್ಲಿ ಅನೇಕ ರಸ್ತೆಯ ಅಗಲಿಕರಣ ಗೊಳಿಸಿದ್ದರು ಮತ್ತೆ ಅಪಘಾತಗಳು ಸಂಭವಿಸುತ್ತಿದ್ದು ಸ್ಥಳಿಯರ ನಿದ್ದೆಗೆಡಿಸಿದೆ.   

ರಸ್ತೆಗೆ ಹಂಪ್ಸ್ ಅಳವಡಿಸಬೇಕೆಂದು ಸ್ಥಳಿಯರು ಅಗ್ರಹಿಸಿದ್ದಾರೆ.

ಇಬ್ಬರು ಸವಾರರು  ಅಜೆಕಾರಿನವರೆಂದು ತಿಳಿದು ಬಂದಿದ್ದು , ಟಾಟಾ ಏಸ್ ಸ್ಥಳೀಯರಿಗೆ ಸೇರಿದ್ದು ಎನ್ನಲಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು