5:53 AM Saturday25 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಚಡ್ಡಿ ಸುಡೋದ್ರಿಂದ ನಮ್ಮ ವಿಚಾರಧಾರೆಯನ್ನ ಸುಡಲು ಆಗಲ್ಲ: ಕಾಂಗ್ರೆಸ್ ಗೆ ಕುಡಚಿ ಶಾಸಕ ಪಿ.ರಾಜೀವ್ ತಿರುಗೇಟು

06/06/2022, 21:47

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಂಗ್ರೆಸ್ ಈ ನೆಲದ ವಿಚಾರಧಾರೆಗೆ ಬೆಂಕಿ ಹಚ್ಚುವ ಪ್ರಯತ್ನ ಮಾಡುತ್ತಿದೆ. ಚಡ್ಡಿ ಸುಡೋದ್ರಿಂದ ನಮ್ಮ ವಿಚಾರಧಾರೆಯನ್ನ ಸುಡಲು ಆಗಲ್ಲ ಎಂದು ಕುಡಚಿ ಶಾಸಕ ಪಿ.ರಾಜೀವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಸೋಮವಾರ ಮಾಧ್ಯಮ ಜತೆ ಮಾತನಾಡಿದ ಅವರು, ಕಾಂಗ್ರೆಸಿಗರು ಚಡ್ಡಿಗೆ ಬೆಂಕಿ ಹಾಕ್ತಿಲ್ಲ, ಜನರ ಮನಸ್ಸು, ಹೃದಯಕ್ಕೆ ಬೆಂಕಿ ಹಚ್ಚುತ್ತಿದ್ದಾರೆ. ಅವರ ನೈತಿಕತೆ, ಚಿಂತನೆ ಏನೆಂದು ತೋರಿಸುತ್ತಿದೆ ಎಂದರು.

ಕಾಂಗ್ರೆಸ್ ಮನಸ್ಥಿತಿ ಎಷ್ಟು ವಿಕೃತ ಎಂಬುದನ್ನು ಇದು ತೋರಿಸುತ್ತೆ. ಆರ್.ಎಸ್.ಎಸ್. ದೇಶಾಭಿಮಾನ, ರಾಷ್ಟ್ರೀಯತೆ  ಭಾವನೆಯ ಹೃದಯ ಕಟ್ಟುವ ಕೆಲಸ ಮಾಡಿದೆ. ದೂರದಲ್ಲಿ ನಿಂತು ಏನೋ ಮಾತನಾಡೋದಲ್ಲ, ಹತ್ತಿರದಿಂದ ಬಂದು ನೋಡಿ ಎಂದು ಅವರು ಸಲಹೆ ನೀಡಿದರು.

1963ರಲ್ಲಿ ನೆಹರೂ ರಾಜ್ ಪಥ್ ನಲ್ಲಿ ಆರ್.ಎಸ್.ಎಸ್.ಇರಬೇಕು ಎಂದಿದ್ದರು. ಇಂಡಿಯಾ-ಪಾಕಿಸ್ತಾನ ವಿಭಜನೆಯಾದಾಗ ನಿಂತವರು ಸ್ವಯಂ ಸೇವಕರು.ಭಾರತ-ಚೀನಾ ಯುದ್ಧವಾದಾಗ ಯುದ್ಧಭೂಮಿಯಲ್ಲಿ ಸೇವೆ ಮಾಡಿದವರು ಸ್ವಯಂ ಸೇವಕರು ಎಂದವರು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು