1:10 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಕಡೂರು: ಭಾರೀ ಗಾಳಿ ಮಳೆಗೆ ಅಪಾರ ಪ್ರಮಾಣದಲ್ಲಿ ತೆಂಗು ಕಂಗು ಧರಶಾಯಿ; ಟೊಮೆಟೊ ಬೆಳೆಗೂ ಹಾನಿ

06/06/2022, 21:53

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com 

ರಾತ್ರಿ ಸುರಿದ ಭಾರಿ ಮಳೆಗೆ ಕಡೂರು ತಾಲೂಗುಕಿನ ಬ್ರಹ್ಮಸಮುದ್ರ ಗ್ರಾಮದಲ್ಲಿ ಭಾರೀ ಪ್ರಮಾಣದಲ್ಲಿ ಅನಾಹುತ ಉಂಟಾಗಿದ್ದು, ಅಪಾರ ಪ್ರಮಾಣದ ತೋಟಗಾರಿಕಾ ಬೆಳೆ ಹಾಗೂ ಕೃಷಿ ನಾಶವಾಗಿದೆ.

ಭಾರೀ ಗಾಳಿ ಮಳೆಗೆ ಹಲವು ಅಡಿಕೆ ಹಾಗೂ ತೆಂಗಿನ ಮರಗಳು ಧರೆಗುರುಳಿವೆ. ಭಾರಿ ಮಳೆಯಿಂದ ಟೊಮೊಟೊ ಬೆಳೆ ಕೂಡ ಹಾನಿಯಾಗಿದೆ.

ವಿದ್ಯುತ್ ಕಂಬಗಳು ಧರಶಾಹಿಯಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.


ಈಶ್ವರಪ್ಪ, ಯತೀಶ್ ಬಾಬು, ರವಿಶಂಕರ್, ಲೋಕೇಶ್ ಸೇರಿದಂತೆ ಹಲವು ರೈತರ ಬೆಳೆಗಳಿಗೆ ಹಾನಿಯಾಗಿದೆ. ಸೂಕ್ತ ಪರಿಹಾರ ಒದಗಿಸುವಂತೆ ರೈತರ ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು