5:37 AM Sunday15 - February 2026
ಬ್ರೇಕಿಂಗ್ ನ್ಯೂಸ್
ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ

ಇತ್ತೀಚಿನ ಸುದ್ದಿ

ಆನ್ಲೈನ್ ಜೂಜಾಟಕ್ಕಾಗಿ ಸಂಬಂಧಿಕರೊಂದಿಗೆ ಸಾಲ: ಹಣ ಮರುಪಾವತಿಸಲಾಗಿದೆ ಯುವತಿ ಆತ್ಮಹತ್ಯೆ

08/06/2022, 08:25

ಚೆನ್ನೈ(reporterkarnataka.com):
ಲಾಕ್ಡೌನ್ ಸಮಯದಲ್ಲಿ ಆನ್ಲೈನ್ ಜೂಜಾಟದ ಗಿಳಿಗೆ ಬಿದ್ದಿದ್ದ ತಮಿಳುನಾಡಿನ ಮಹಿಳೆಯರು, ಅದಕ್ಕಾಗಿ ತನ್ನ ಸಂಬಂಧಿಕರಲ್ಲಿ ಸಾಲ ಪಡೆದುಕೊಂಡು, ಸಾಲ ಮರುಪಾವತಿಸಲಾಗಿದೆ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.

ತಮಿಳುನಾಡಿನ ಭವಾನಿ (29) ಎಂಬ ಮಹಿಳೆ, ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರು. ಪತಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ದಂಪತಿಗಳಿಗೆ ಇಬ್ಬರು ಮಕ್ಕಳಿದ್ದಾರೆ. ಮಹಿಳೆ ಲಾಕ್ಡೌನ್ ಸಮಯದಲ್ಲಿ ಆನ್ಲೈನ್ ಜೂಜಾಟದ ಚಟಕ್ಕೆ ಬಿದ್ದು ತನ್ನ ಸಹೋದರಿಯರ ಹತ್ತಿರ ಮೂರು ಲಕ್ಷ ಸಾಲ ಪಡೆದಿದ್ದು, ತನ್ನ ಬಳಿಯಿದ್ದ ಆಭರಣಗಳನ್ನು ಕೂಡ ಮಾರಿಕೊಂಡಿದ್ದರು. ಈ ವಿಷಯವಾಗಿ ಗಂಡ ಎಷ್ಟು ಬುದ್ಧಿ ಹೇಳಿದರೆ ಮಹಿಳೆ ಕೇಳದೆ ಹಣ ಕಳೆದುಕೊಂಡಿದ್ದರು.

ಇದೀಗ ಪಡೆದ ಹಣ ಮರು ಪಾವತಿಸಲಾಗಿದೆ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು