4:13 PM Sunday15 - February 2026
ಬ್ರೇಕಿಂಗ್ ನ್ಯೂಸ್
ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ!

ಇತ್ತೀಚಿನ ಸುದ್ದಿ

ಸಂಘಟನೆ ಹೆಸರಲ್ಲಿ ಹಗಲು ದರೋಡೆ ಮಾಡುವವರ ವಿರುದ್ಧ ಪ್ರಕರಣ ದಾಖಲಿಸಿ: ಕರ್ನಾಟಕ ಜನಜಾಗೃತಿ ವೇದಿಕೆಯ ತಿಲಕ್ ರಾಜ್ ಒತ್ತಾಯ

08/06/2022, 08:36

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಪ್ರತಿಷ್ಠಿತ ಸಂಘಟನೆಗಳ ಹೆಸರಿನಲ್ಲಿ ಅಮಾಯಕರನ್ನು ಟಾರ್ಗೆಟ್ ಮಾಡಿ ಅಂಗನವಾಡಿ ಶಾಲಾ-ಕಾಲೇಜುಗಳು ನ್ಯಾಯಬೆಲೆ ಅಂಗಡಿಗಳು ಸರಕಾರ ಅಧಿಕಾರಿಗಳನ್ನು ಟಾರ್ಗೆಟ್ ಮಾಡಿ ಹಣ ಬೇಡಿಕೆ ಮಾಡುವವರ ವಿರುದ್ಧ ಪ್ರಕರಣ ದಾಖಲಿಸುವುದಾಗಿ ಕರ್ನಾಟಕ ಜನಜಾಗೃತಿ ವೇದಿಕೆ ಸಂಸ್ಥಾಪಕ ನಟ ನಿರ್ದೇಶಕ ತಿಲಕ ರಾಜ್ ಎಚ್ಚರಿಕೆ ನೀಡಿದ್ದಾರೆ.

ಮಾಧ್ಯಮ ಜತೆ ಮಾತನಾಡಿದ ಅವರು, ಪ್ರತಿ ಜಿಲ್ಲೆಯಲ್ಲಿ ಬಡವರನ್ನ ಟಾರ್ಗೆಟ್ ಮಾಡಿಕೊಂಡು ಹಲವಾರು ಯುವಕರನ್ನು ಜೊತೆಗೂಡಿಸಿಕೊಂಡು ಅಮಾಯಕ ಕಾರ್ಯಕರ್ತರು ಸಹಾಯಕರ ಅವರನ್ನೇ ಹಣ ಕೇಳುವುದಾಗಿ ಗಂಭೀರ ಆರೋಪ ರಾಯಚೂರು ಜಿಲ್ಲೆಯಲ್ಲಿ ಕೇಳಿಬರುತ್ತದೆ.ಈ ರೀತಿ
ಭಿಕ್ಷೆ ಬೇಡಿ ತಿನ್ನುವುದನ್ನು ಬಿಡಬೇಕು. ನ್ಯಾಯವಾಗಿ  ದುಡಿದು ತಿನ್ನಬೇಕು. ಅಮಾಯಕರನ್ನು ನಿಂದಿಸಬಾರದು. ನಿಂದಿಸಿದವರ ವಿರುದ್ಧ ಪ್ರಕರಣ ದಾಖಲಿಸುವುದಾಗಿ ಖಡಕ್ ಎಚ್ಚರಿಕೆ ನೀಡಿದರು.

ಮುಂದಾದರು ಸಂಘಟನೆಯ ಹೆಸರಲ್ಲಿ ಹಗಲು ದರೋಡೆ ಮಾಡುವುದು ಬಿಡಬೇಕು. ಇಲ್ಲವಾದ ಕಠಿಣ ಕ್ರಮ ಕೈಗೊಂಡು ಅಂಥವರ ವಿರುದ್ಧ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು