7:34 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಸಂಘಟನೆ ಹೆಸರಲ್ಲಿ ಹಗಲು ದರೋಡೆ ಮಾಡುವವರ ವಿರುದ್ಧ ಪ್ರಕರಣ ದಾಖಲಿಸಿ: ಕರ್ನಾಟಕ ಜನಜಾಗೃತಿ ವೇದಿಕೆಯ ತಿಲಕ್ ರಾಜ್ ಒತ್ತಾಯ

08/06/2022, 08:36

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಪ್ರತಿಷ್ಠಿತ ಸಂಘಟನೆಗಳ ಹೆಸರಿನಲ್ಲಿ ಅಮಾಯಕರನ್ನು ಟಾರ್ಗೆಟ್ ಮಾಡಿ ಅಂಗನವಾಡಿ ಶಾಲಾ-ಕಾಲೇಜುಗಳು ನ್ಯಾಯಬೆಲೆ ಅಂಗಡಿಗಳು ಸರಕಾರ ಅಧಿಕಾರಿಗಳನ್ನು ಟಾರ್ಗೆಟ್ ಮಾಡಿ ಹಣ ಬೇಡಿಕೆ ಮಾಡುವವರ ವಿರುದ್ಧ ಪ್ರಕರಣ ದಾಖಲಿಸುವುದಾಗಿ ಕರ್ನಾಟಕ ಜನಜಾಗೃತಿ ವೇದಿಕೆ ಸಂಸ್ಥಾಪಕ ನಟ ನಿರ್ದೇಶಕ ತಿಲಕ ರಾಜ್ ಎಚ್ಚರಿಕೆ ನೀಡಿದ್ದಾರೆ.

ಮಾಧ್ಯಮ ಜತೆ ಮಾತನಾಡಿದ ಅವರು, ಪ್ರತಿ ಜಿಲ್ಲೆಯಲ್ಲಿ ಬಡವರನ್ನ ಟಾರ್ಗೆಟ್ ಮಾಡಿಕೊಂಡು ಹಲವಾರು ಯುವಕರನ್ನು ಜೊತೆಗೂಡಿಸಿಕೊಂಡು ಅಮಾಯಕ ಕಾರ್ಯಕರ್ತರು ಸಹಾಯಕರ ಅವರನ್ನೇ ಹಣ ಕೇಳುವುದಾಗಿ ಗಂಭೀರ ಆರೋಪ ರಾಯಚೂರು ಜಿಲ್ಲೆಯಲ್ಲಿ ಕೇಳಿಬರುತ್ತದೆ.ಈ ರೀತಿ
ಭಿಕ್ಷೆ ಬೇಡಿ ತಿನ್ನುವುದನ್ನು ಬಿಡಬೇಕು. ನ್ಯಾಯವಾಗಿ  ದುಡಿದು ತಿನ್ನಬೇಕು. ಅಮಾಯಕರನ್ನು ನಿಂದಿಸಬಾರದು. ನಿಂದಿಸಿದವರ ವಿರುದ್ಧ ಪ್ರಕರಣ ದಾಖಲಿಸುವುದಾಗಿ ಖಡಕ್ ಎಚ್ಚರಿಕೆ ನೀಡಿದರು.

ಮುಂದಾದರು ಸಂಘಟನೆಯ ಹೆಸರಲ್ಲಿ ಹಗಲು ದರೋಡೆ ಮಾಡುವುದು ಬಿಡಬೇಕು. ಇಲ್ಲವಾದ ಕಠಿಣ ಕ್ರಮ ಕೈಗೊಂಡು ಅಂಥವರ ವಿರುದ್ಧ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು