3:34 PM Wednesday6 - May 2026
ಬ್ರೇಕಿಂಗ್ ನ್ಯೂಸ್
ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ

ಇತ್ತೀಚಿನ ಸುದ್ದಿ

ಸಂಘಟನೆ ಹೆಸರಲ್ಲಿ ಹಗಲು ದರೋಡೆ ಮಾಡುವವರ ವಿರುದ್ಧ ಪ್ರಕರಣ ದಾಖಲಿಸಿ: ಕರ್ನಾಟಕ ಜನಜಾಗೃತಿ ವೇದಿಕೆಯ ತಿಲಕ್ ರಾಜ್ ಒತ್ತಾಯ

08/06/2022, 08:36

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಪ್ರತಿಷ್ಠಿತ ಸಂಘಟನೆಗಳ ಹೆಸರಿನಲ್ಲಿ ಅಮಾಯಕರನ್ನು ಟಾರ್ಗೆಟ್ ಮಾಡಿ ಅಂಗನವಾಡಿ ಶಾಲಾ-ಕಾಲೇಜುಗಳು ನ್ಯಾಯಬೆಲೆ ಅಂಗಡಿಗಳು ಸರಕಾರ ಅಧಿಕಾರಿಗಳನ್ನು ಟಾರ್ಗೆಟ್ ಮಾಡಿ ಹಣ ಬೇಡಿಕೆ ಮಾಡುವವರ ವಿರುದ್ಧ ಪ್ರಕರಣ ದಾಖಲಿಸುವುದಾಗಿ ಕರ್ನಾಟಕ ಜನಜಾಗೃತಿ ವೇದಿಕೆ ಸಂಸ್ಥಾಪಕ ನಟ ನಿರ್ದೇಶಕ ತಿಲಕ ರಾಜ್ ಎಚ್ಚರಿಕೆ ನೀಡಿದ್ದಾರೆ.

ಮಾಧ್ಯಮ ಜತೆ ಮಾತನಾಡಿದ ಅವರು, ಪ್ರತಿ ಜಿಲ್ಲೆಯಲ್ಲಿ ಬಡವರನ್ನ ಟಾರ್ಗೆಟ್ ಮಾಡಿಕೊಂಡು ಹಲವಾರು ಯುವಕರನ್ನು ಜೊತೆಗೂಡಿಸಿಕೊಂಡು ಅಮಾಯಕ ಕಾರ್ಯಕರ್ತರು ಸಹಾಯಕರ ಅವರನ್ನೇ ಹಣ ಕೇಳುವುದಾಗಿ ಗಂಭೀರ ಆರೋಪ ರಾಯಚೂರು ಜಿಲ್ಲೆಯಲ್ಲಿ ಕೇಳಿಬರುತ್ತದೆ.ಈ ರೀತಿ
ಭಿಕ್ಷೆ ಬೇಡಿ ತಿನ್ನುವುದನ್ನು ಬಿಡಬೇಕು. ನ್ಯಾಯವಾಗಿ  ದುಡಿದು ತಿನ್ನಬೇಕು. ಅಮಾಯಕರನ್ನು ನಿಂದಿಸಬಾರದು. ನಿಂದಿಸಿದವರ ವಿರುದ್ಧ ಪ್ರಕರಣ ದಾಖಲಿಸುವುದಾಗಿ ಖಡಕ್ ಎಚ್ಚರಿಕೆ ನೀಡಿದರು.

ಮುಂದಾದರು ಸಂಘಟನೆಯ ಹೆಸರಲ್ಲಿ ಹಗಲು ದರೋಡೆ ಮಾಡುವುದು ಬಿಡಬೇಕು. ಇಲ್ಲವಾದ ಕಠಿಣ ಕ್ರಮ ಕೈಗೊಂಡು ಅಂಥವರ ವಿರುದ್ಧ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು