9:13 PM Saturday28 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಸೀನಿಯರ್ ಚೇಂಬರ್ ಮಂಗಳೂರು ಲೀಜನ್: ಬೊಂದೆಲ್ ಮಹಾತ್ಮ ಗಾಂಧಿ ನಗರ ಬಡಾವಣೆಯಲ್ಲಿ ವನಮಹೋತ್ಸವ

08/06/2022, 13:16

ಮಂಗಳೂರು(reporterkarnataka.com): ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಂಗಳೂರು ಲೀಜನ್, ಗಿರಿಜಾ ಕಲ್ಯಾಣ ಟ್ರಸ್ಟ್, ಮಂಗಳೂರು ಬ್ಲೂಮ್ಸ್, ಪೃಥ್ವಿ ಚಾರಿಟೇಬಲ್ ಟ್ರಸ್ಟ್ , ಲಯನ್ಸ್ ಕ್ಲಬ್ ಕಾವೇರಿ ಹಾಗೂ ಲಯನ್ಸ್ ಕ್ಲಬ್ ಸರಸ್ವತಿಯ ಸಂಯುಕ್ತ ಆಶ್ರಯದಲ್ಲಿ ನಗರದ ಬೊಂದೆಲ್ ಮಹಾತ್ಮ ಗಾಂಧಿ ನಗರ ಬಡಾವಣೆಯಲ್ಲಿ ವನಮಹೋತ್ಸವ ಕಾರ್ಯಕ್ರಮ ನಡೆಸಲಾಯಿತು. 

ಪರಿಸರ ಪ್ರೇಮಿ 88ರ ಹರೆಯದ  ಕೃಷ್ಣಪ್ಪ ಅವರ ಮುತುವರ್ಜಿಯಲ್ಲಿ ಹಲವು ಗಿಡಗಳನ್ನು ನೆಟ್ಟು  ನೀರುಣಿಸಲಾಯಿತು. ಕಾರ್ಯಕ್ರಮದಲ್ಲಿ ಸೀನಿಯರ್ ಜೇಸಿ ಇಂಟರ್ ನ್ಯಾಷನಲ್ ಮಂಗಳೂರು ಲೀಜನ್ ನ ಐಪಿಸಿ ಪಿಪಿಎಫ್ ಹರಿಪ್ರಸಾದ ರೈ, ಸೀನಿಯರ್  ಚೇಂಬರ್ ಅಧ್ಯಕ್ಷ ಕಿಶೋರ್ ಫರ್ನಾಂಡಿಸ್, ಕಾರ್ಯದರ್ಶಿ ಪ್ಲೇವಿ ಡಿಮೆಲ್ಲೋ, ಜತೆ ಕಾರ್ಯದರ್ಶಿ ಹಾಗೂ ಪಿಆರ್ ಒ ಲತಾ ಕಲ್ಲಡ್ಕ, ಸೀನಿಯರ್  ಮಾಲತಿ ಶೆಟ್ಟಿ, ಸೀನಿಯರ್ ದತ್ತಾತ್ರೆಯ, ಸೀನಿಯರ್ ಲೋಲಾಕ್ಷಿ, ಮಂಗಳೂರು ಬ್ಲೂಮ್ಸ್ ನ ಲೋಕೇಶ್ ಪುತ್ರನ್, ಅಕ್ಷಯ್, ಪ್ರಣವ್, ರಾಮಚಂದ್ರ ಭಟ್, ರಾಜೀವಿ, ಪೃಥ್ವಿ ಚಾರಿಟೇಬಲ್ ಟ್ರಸ್ಟ್ ನ ಸದಸ್ಯರು, ಲಯನ್ಸ್ ಕ್ಲಬ್ ಸರಸ್ವತಿ ಸಂಘದ ಸದಸ್ಯರು ಉಪಸ್ಥಿತರಿದ್ದರು. ಗಿರಿಜಾ ಕಲ್ಯಾಣ ಟ್ರಸ್ಟ್ ನವರು ಉಪಹಾರದ ವ್ಯವಸ್ಥೆ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು