9:41 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಸೀನಿಯರ್ ಚೇಂಬರ್ ಮಂಗಳೂರು ಲೀಜನ್: ಬೊಂದೆಲ್ ಮಹಾತ್ಮ ಗಾಂಧಿ ನಗರ ಬಡಾವಣೆಯಲ್ಲಿ ವನಮಹೋತ್ಸವ

08/06/2022, 13:16

ಮಂಗಳೂರು(reporterkarnataka.com): ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಂಗಳೂರು ಲೀಜನ್, ಗಿರಿಜಾ ಕಲ್ಯಾಣ ಟ್ರಸ್ಟ್, ಮಂಗಳೂರು ಬ್ಲೂಮ್ಸ್, ಪೃಥ್ವಿ ಚಾರಿಟೇಬಲ್ ಟ್ರಸ್ಟ್ , ಲಯನ್ಸ್ ಕ್ಲಬ್ ಕಾವೇರಿ ಹಾಗೂ ಲಯನ್ಸ್ ಕ್ಲಬ್ ಸರಸ್ವತಿಯ ಸಂಯುಕ್ತ ಆಶ್ರಯದಲ್ಲಿ ನಗರದ ಬೊಂದೆಲ್ ಮಹಾತ್ಮ ಗಾಂಧಿ ನಗರ ಬಡಾವಣೆಯಲ್ಲಿ ವನಮಹೋತ್ಸವ ಕಾರ್ಯಕ್ರಮ ನಡೆಸಲಾಯಿತು. 

ಪರಿಸರ ಪ್ರೇಮಿ 88ರ ಹರೆಯದ  ಕೃಷ್ಣಪ್ಪ ಅವರ ಮುತುವರ್ಜಿಯಲ್ಲಿ ಹಲವು ಗಿಡಗಳನ್ನು ನೆಟ್ಟು  ನೀರುಣಿಸಲಾಯಿತು. ಕಾರ್ಯಕ್ರಮದಲ್ಲಿ ಸೀನಿಯರ್ ಜೇಸಿ ಇಂಟರ್ ನ್ಯಾಷನಲ್ ಮಂಗಳೂರು ಲೀಜನ್ ನ ಐಪಿಸಿ ಪಿಪಿಎಫ್ ಹರಿಪ್ರಸಾದ ರೈ, ಸೀನಿಯರ್  ಚೇಂಬರ್ ಅಧ್ಯಕ್ಷ ಕಿಶೋರ್ ಫರ್ನಾಂಡಿಸ್, ಕಾರ್ಯದರ್ಶಿ ಪ್ಲೇವಿ ಡಿಮೆಲ್ಲೋ, ಜತೆ ಕಾರ್ಯದರ್ಶಿ ಹಾಗೂ ಪಿಆರ್ ಒ ಲತಾ ಕಲ್ಲಡ್ಕ, ಸೀನಿಯರ್  ಮಾಲತಿ ಶೆಟ್ಟಿ, ಸೀನಿಯರ್ ದತ್ತಾತ್ರೆಯ, ಸೀನಿಯರ್ ಲೋಲಾಕ್ಷಿ, ಮಂಗಳೂರು ಬ್ಲೂಮ್ಸ್ ನ ಲೋಕೇಶ್ ಪುತ್ರನ್, ಅಕ್ಷಯ್, ಪ್ರಣವ್, ರಾಮಚಂದ್ರ ಭಟ್, ರಾಜೀವಿ, ಪೃಥ್ವಿ ಚಾರಿಟೇಬಲ್ ಟ್ರಸ್ಟ್ ನ ಸದಸ್ಯರು, ಲಯನ್ಸ್ ಕ್ಲಬ್ ಸರಸ್ವತಿ ಸಂಘದ ಸದಸ್ಯರು ಉಪಸ್ಥಿತರಿದ್ದರು. ಗಿರಿಜಾ ಕಲ್ಯಾಣ ಟ್ರಸ್ಟ್ ನವರು ಉಪಹಾರದ ವ್ಯವಸ್ಥೆ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು