2:57 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಅಪಾಯದ ಗಂಟೆ ಬಾರಿಸುತ್ತಿರುವ ಕುರುಕುಂದಾ ಹಳ್ಳದ ಸೇತುವೆ: ಸಂಕಷ್ಟದಲ್ಲಿ ಸಾವಿರಾರು ರೈತರು

18/06/2021, 07:57

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com 

ಮಸ್ಕಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಕುರುಕುಂದಾ ಗ್ರಾಮದ ಹಳ್ಳದ ಸೇತುವೆಯು ಹೋದ ವರುಷದ ಮಳೆಗಾಲದಲ್ಲೇ ಕಿತ್ತು ಹೋಗಿದ್ದು, ಪ್ರಸ್ತುತ ಮಳೆಗಾಲದಲ್ಲಿ ಅಪಾಯದ ಗಂಟೆ ಬಾರಿಸುತ್ತಿದೆ. 15 ದಿನಗಳ ಹಿಂದೆಯಷ್ಟೇ ಕಿತ್ತು ಹೋದ ಸೇತುವೆ ಮೇಲಿಂದ ಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ.

ಸೇತುವೆಯು ಕೊಳಬಾಳ್ ಮಸ್ಕಿ ಮುಖ್ಯರಸ್ತೆಗೆ ಸಂಪರ್ಕ ಕಲ್ಪಿಸುವ ದಾರಿಯ ಮದ್ಯದ ಕುರುಕುಂದಾ ಗ್ರಾಮದಲ್ಲಿದೆ. ಸೇತುವೆ ಕಿತ್ತು ಹೋಗಿರುವುದರಿಂದ ಹಳ್ಳದ ಆ ಕಡೆಗಿರುವ ಸಾವಿರಾರು ಎಕರೆ ಕೃಷಿ ಭೂಮಿಗೆ ತೆರಳುವ ರೈತರಿಗೆ ಬಹಳ ತೊಂದರೆಯಾಗಿದೆ. ಕೃಷಿ ಚಟುವಟಿಕೆಗಳಿಗೂ ಇದರಿಂದ ಬಹಳಷ್ಟು ತೊಂದರೆಯಾಗಿದೆ.

ಹಿಂದಿನ ಶಾಸಕರ ಪ್ರತಾಪ್ ಗೌಡ ಪಾಟೀಲ್ ಅಧಿಕಾರವಾಧಿಯಲ್ಲಿ ಸೇತುವೆ ಕಿತ್ತು ಹೋಗಿದ್ದು, ನೂತನ ಶಾಸಕ ಬಸನಗೌಡ ತುರುವಿಹಾಳ ಇದನ್ನು ದುರಸ್ತಿಪಡಿಸುವ ಆಶಾಭಾವನೆಯನ್ನು ಇಲ್ಲಿನ ರೈತರು ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು