7:49 PM Tuesday5 - August 2025
ಬ್ರೇಕಿಂಗ್ ನ್ಯೂಸ್
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ‘ರಿದಂ ಆಫ್ ಬಿಎಲ್‌ಆರ್‌’: ವಿಶಿಷ್ಟ ಧ್ವನಿ ಗುರುತು… ಶಿಬು ಸೊರೇನ್ ನಿಧನ: ಮತಗಳ್ಳತನ ವಿರುದ್ಧ ಪ್ರತಿಭಟನಾ ಸಭೆ ಆ. 8ಕ್ಕೆ ಮುಂದೂಡಿಕೆ:… ವಿಶ್ವ ವಿಖ್ಯಾತ ಮೈಸೂರು ದಸರಾ: ಪುಷ್ಪಾರ್ಚನೆ ಮೂಲಕ ಅಭಿಮನ್ಯು ನೇತೃತ್ವದ ಗಜ ಪಯಣಕ್ಕೆ… Shivamogga | ತೀರ್ಥಹಳ್ಳಿ: ಮನೆಗಾಗಿ ಸಾಲ; ಮನನೊಂದ ವೃದ್ದ ದಂಪತಿ ಒಂದೇ ಮರಕ್ಕೆ… Kodagu | ಬೆಕ್ಕೆಸುಡ್ಲೂರಿನಲ್ಲಿ ತಡರಾತ್ರಿ ರಸ್ತೆ ಮಧ್ಯೆ ಲಾರಿ ಪಲ್ಟಿ: ಕುಟ್ಟ- ಪೊನ್ನಂಪೇಟೆ… Kodagu | ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ: ರ್‍ಯಾಂಬುಟನ್ ಹಣ್ಣು ಮಾರಾಟಕ್ಕೆ ನಿರ್ಬಂಧ; ವ್ಯಾಪಾರಸ್ಥರ… SIT | ಧರ್ಮಸ್ಥಳ ಪ್ರಕರಣ: ದೂರು ನೀಡಲು ಮತ್ತೊಬ್ಬ ದೂರುದಾರ ಎಸ್ಐಟಿ ಕಚೇರಿಗೆ… ಸುಹಾಸ್ ಶೆಟ್ಟಿ ಮರ್ಡರ್ ಕೇಸ್: ಕಾಫಿನಾಡು ಕಳಸದಲ್ಲಿ ಎನ್ಐಎ ಅಧಿಕಾರಿಗಳಿಂದ ಮಾಹಿತಿ ಸಂಗ್ರಹ Bangaluru | ನಮ್ಮ ಮೆಟ್ರೋದಲ್ಲಿ ಮೊದಲ ಬಾರಿಗೆ ಯಕೃತ್‌ ರವಾನೆ: ಸ್ಪರ್ಶ್‌ ಆಸ್ಪತ್ರೆಯಲ್ಲಿ… ರಾಹುಲ್ ಗಾಂಧಿ ನೀಡಿರುವ ‘ಮತ ಕಳ್ಳತನ’ ಪದವು ಭಾರತೀಯ ರಾಜಕೀಯ ಶಬ್ದಕೋಶಕ್ಕೆ ಸೇರ್ಪಡೆ:…

ಇತ್ತೀಚಿನ ಸುದ್ದಿ

ಅಪಾಯದ ಗಂಟೆ ಬಾರಿಸುತ್ತಿರುವ ಕುರುಕುಂದಾ ಹಳ್ಳದ ಸೇತುವೆ: ಸಂಕಷ್ಟದಲ್ಲಿ ಸಾವಿರಾರು ರೈತರು

18/06/2021, 07:57

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com 

ಮಸ್ಕಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಕುರುಕುಂದಾ ಗ್ರಾಮದ ಹಳ್ಳದ ಸೇತುವೆಯು ಹೋದ ವರುಷದ ಮಳೆಗಾಲದಲ್ಲೇ ಕಿತ್ತು ಹೋಗಿದ್ದು, ಪ್ರಸ್ತುತ ಮಳೆಗಾಲದಲ್ಲಿ ಅಪಾಯದ ಗಂಟೆ ಬಾರಿಸುತ್ತಿದೆ. 15 ದಿನಗಳ ಹಿಂದೆಯಷ್ಟೇ ಕಿತ್ತು ಹೋದ ಸೇತುವೆ ಮೇಲಿಂದ ಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ.

ಸೇತುವೆಯು ಕೊಳಬಾಳ್ ಮಸ್ಕಿ ಮುಖ್ಯರಸ್ತೆಗೆ ಸಂಪರ್ಕ ಕಲ್ಪಿಸುವ ದಾರಿಯ ಮದ್ಯದ ಕುರುಕುಂದಾ ಗ್ರಾಮದಲ್ಲಿದೆ. ಸೇತುವೆ ಕಿತ್ತು ಹೋಗಿರುವುದರಿಂದ ಹಳ್ಳದ ಆ ಕಡೆಗಿರುವ ಸಾವಿರಾರು ಎಕರೆ ಕೃಷಿ ಭೂಮಿಗೆ ತೆರಳುವ ರೈತರಿಗೆ ಬಹಳ ತೊಂದರೆಯಾಗಿದೆ. ಕೃಷಿ ಚಟುವಟಿಕೆಗಳಿಗೂ ಇದರಿಂದ ಬಹಳಷ್ಟು ತೊಂದರೆಯಾಗಿದೆ.

ಹಿಂದಿನ ಶಾಸಕರ ಪ್ರತಾಪ್ ಗೌಡ ಪಾಟೀಲ್ ಅಧಿಕಾರವಾಧಿಯಲ್ಲಿ ಸೇತುವೆ ಕಿತ್ತು ಹೋಗಿದ್ದು, ನೂತನ ಶಾಸಕ ಬಸನಗೌಡ ತುರುವಿಹಾಳ ಇದನ್ನು ದುರಸ್ತಿಪಡಿಸುವ ಆಶಾಭಾವನೆಯನ್ನು ಇಲ್ಲಿನ ರೈತರು ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು