1:38 PM Saturday4 - April 2026
ಬ್ರೇಕಿಂಗ್ ನ್ಯೂಸ್
ವಾರ್ ಎಫೆಕ್ಟ್‌‌ | ಇವಿಗೆ ಹೆಚ್ಚಿದ ಡಿಮ್ಯಾಂಡ್: ತಿಂಗಳಲ್ಲಿ 29 ಸಾವಿರಕ್ಕೂ ಅಧಿಕ… ಗೋಪಾಲಪುರದ ಸಂತ ಅಂತೋಣಿ ಚರ್ಚ್ ನಲ್ಲಿ ಗುಡ್ ಫ್ರೈಡೆಯನ್ನು ಶಿಲುಬೆಟ್ಟದಲ್ಲಿ ಶ್ರದ್ದಾ ಭಕ್ತಿಯಿಂದ… ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ

ಇತ್ತೀಚಿನ ಸುದ್ದಿ

ಅಪಾಯದ ಗಂಟೆ ಬಾರಿಸುತ್ತಿರುವ ಕುರುಕುಂದಾ ಹಳ್ಳದ ಸೇತುವೆ: ಸಂಕಷ್ಟದಲ್ಲಿ ಸಾವಿರಾರು ರೈತರು

18/06/2021, 07:57

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com 

ಮಸ್ಕಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಕುರುಕುಂದಾ ಗ್ರಾಮದ ಹಳ್ಳದ ಸೇತುವೆಯು ಹೋದ ವರುಷದ ಮಳೆಗಾಲದಲ್ಲೇ ಕಿತ್ತು ಹೋಗಿದ್ದು, ಪ್ರಸ್ತುತ ಮಳೆಗಾಲದಲ್ಲಿ ಅಪಾಯದ ಗಂಟೆ ಬಾರಿಸುತ್ತಿದೆ. 15 ದಿನಗಳ ಹಿಂದೆಯಷ್ಟೇ ಕಿತ್ತು ಹೋದ ಸೇತುವೆ ಮೇಲಿಂದ ಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ.

ಸೇತುವೆಯು ಕೊಳಬಾಳ್ ಮಸ್ಕಿ ಮುಖ್ಯರಸ್ತೆಗೆ ಸಂಪರ್ಕ ಕಲ್ಪಿಸುವ ದಾರಿಯ ಮದ್ಯದ ಕುರುಕುಂದಾ ಗ್ರಾಮದಲ್ಲಿದೆ. ಸೇತುವೆ ಕಿತ್ತು ಹೋಗಿರುವುದರಿಂದ ಹಳ್ಳದ ಆ ಕಡೆಗಿರುವ ಸಾವಿರಾರು ಎಕರೆ ಕೃಷಿ ಭೂಮಿಗೆ ತೆರಳುವ ರೈತರಿಗೆ ಬಹಳ ತೊಂದರೆಯಾಗಿದೆ. ಕೃಷಿ ಚಟುವಟಿಕೆಗಳಿಗೂ ಇದರಿಂದ ಬಹಳಷ್ಟು ತೊಂದರೆಯಾಗಿದೆ.

ಹಿಂದಿನ ಶಾಸಕರ ಪ್ರತಾಪ್ ಗೌಡ ಪಾಟೀಲ್ ಅಧಿಕಾರವಾಧಿಯಲ್ಲಿ ಸೇತುವೆ ಕಿತ್ತು ಹೋಗಿದ್ದು, ನೂತನ ಶಾಸಕ ಬಸನಗೌಡ ತುರುವಿಹಾಳ ಇದನ್ನು ದುರಸ್ತಿಪಡಿಸುವ ಆಶಾಭಾವನೆಯನ್ನು ಇಲ್ಲಿನ ರೈತರು ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು