9:47 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಮೀಸಲಾತಿ ಕೊಟ್ಟರೆ ಸರಕಾರಕ್ಕೆ ಸನ್ಮಾನ ಇಲ್ಲದಿದ್ದರೆ ಉಗ್ರ ಹೋರಾಟ:  ಪಂಚಮಸಾಲಿ ಪೀಠದ ಜಗದ್ಗುರು ಎಚ್ಚರಿಕೆ 

13/06/2022, 21:21

ಹಾವೇರಿ(reporterkarnataka.com): ಮೀಸಲಾತಿ ಕೊಟ್ಟರೆ ಸರಕಾರಕ್ಕೆ ಸನ್ಮಾನ ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ಬಸವ ಜಯಮೃತ್ಯುಂಜಯ ಸರಕಾರಕ್ಕೆ ಎಚ್ಚರಿಕೆ ನೀಡಿದರು.

ರಟ್ಟೀಹಳ್ಳಿ ಪಟ್ಟಣದಲ್ಲಿ ಸೋಮವಾರ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಬೊಮ್ಮಾಯಿ ಅವರೇ ನೀವು ಮೀಸಲಾತಿ ನೀಡುತ್ತೇವೆಂದು ಹೇಳಿದ್ರಿ, ಮೀಸಲಾತಿ ಕೊಟ್ಟು ಋಣ ತೀರಿಸಿ, ನಿಮ್ಮ ಕೈಯಲ್ಲಿ ಮೀಸಲಾತಿ ನೀಡಲು ಆಗದಿದ್ದರೆ ಸ್ಪಷ್ಟವಾಗಿ ಹೇಳಿಬಿಡಿ.ನಮ್ಮ ತಾಳ್ಮೆಯನ್ನ ಪರೀಕ್ಷೆ ಮಾಡಬೇಡಿ, ಸಹನೆ ಕಟ್ಟೆ ಹೊಡೆಯುವುದರೊಳಗೆ ಸರ್ಕಾರ ಸೂಕ್ತ ನಿರ್ಣಯ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.

ಮೀಸಲಾತಿ ಒತ್ತಾಯಿಸಿ ಜೂನ್ 27ಕ್ಕೆ ಸಿಎಂ ಮನೆ ಮುಂದೆ ಸತ್ಯಾಗ್ರಹ ಮಾಡುವುದು ಶತಸಿದ್ಧ. ಹಾವೇರಿ ಜಿಲ್ಲೆಯಲ್ಲಿರುವ ನಮ್ಮ ಸಮಾಜದ ಜನರು ಮಾತ್ರ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿಲ್ಲ ರಾಜ್ಯದ ಮೂಲೆಮೂಲೆಗಳಿಂದ ಒಂದು ಲಕ್ಷಕ್ಕೂ ಹೆಚ್ಚು ಜನರು ಸೇರುವ ನಿರೀಕ್ಷೆಯಿದೆ. ಜೂ 27 ರ ಒಳಗಾಗಿ ಮೀಸಲಾತಿ ಘೋಷಣೆ ಮಾಡಬೇಕೆಂದು ಅವರು ಆಗ್ರಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು