3:39 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಖೇಲೋ ಇಂಡಿಯಾ ಕ್ರೀಡಾಕೂಟ: ಹರಿಯಾಣ ಪ್ರಥಮ; ಕರ್ನಾಟಕಕ್ಕೆ 3ನೇ ಸ್ಥಾನ

14/06/2022, 11:51

ಹೊಸದಿಲ್ಲಿ(reporterkarnataka.com): ಹರಿಯಾಣದಲ್ಲಿ ನಡೆದ ಖೇಲೋ ಇಂಡಿಯಾ ಕ್ರೀಡಾಕೂಟದಲ್ಲಿ ಕರ್ನಾಟಕ 3ನೇ ಸ್ಥಾನ ಪಡೆಯಿತು. 22 ಚಿನ್ನ, 17 ಬೆಳ್ಳಿ, 28 ಕಂಚು ಸೇರಿದಂತೆ ಒಟ್ಟು 67 ಪದಕಗಳನ್ನು ರಾಜ್ಯದ ಕ್ರೀಡಾಪಟುಗಳು ಗೆದ್ದಿದ್ದಾರೆ.

ಈಜು, ಕುಸ್ತಿ, ಕಬ್ಬಡ್ಡಿ, ಖೋ ಖೋ, ಬ್ಯಾಡ್ಮಿಂಟನ್​, ಟ್ರ್ಯಾಕ್​ ರನ್ನಿಂಗ್​ ಸೇರಿದಂತೆ ವಿವಿಧ ಕ್ರೀಡೆಗಳಲ್ಲಿ ಕರ್ನಾಟಕದ ಆಟಗಾರರು ಪಾರಮ್ಯ ಮೆರೆದಿದ್ದಾರೆ. ರಾಜ್ಯದ ಖ್ಯಾತ ಕ್ರೀಡೆಯಾದ ಮಲ್ಲಗಂಬದಲ್ಲಿ ತಂಡ ಚಿನ್ನದ ಸಾಧನೆ ಮಾಡಿದೆ.

ಕರ್ನಾಟಕ ತಂಡದಲ್ಲಿ 84 ಪುರುಷರು, 110 ಮಹಿಳೆಯರು ಸೇರಿ 194 ಕ್ರೀಡಾಪಟುಗಳು ಭಾಗವಹಿಸಿದ್ದರು.

ಹರಿಯಾಣ ಪ್ರಥಮ ಸಾಧನೆ: ಹರಿಯಾಣ ಕ್ರೀಡಾಪಟುಗಳು 137 ಪದಕ ಸಾಧನೆ ಮಾಡಿದ್ದು, ಇದರಲ್ಲಿ 52 ಚಿನ್ನ, 39 ಬೆಳ್ಳಿ, 46 ಕಂಚಿನ ಪದಕಗಳು ಸೇರಿವೆ. ಈ ಮೂಲಕ ಕ್ರೀಡಾಕೂಟದಲ್ಲಿ ಮೊದಲ ಸ್ಥಾನ ಪಡೆದಿದ್ದಾರೆ. ಮಹಾರಾಷ್ಟ್ರ 125 ಪದಕಗಳ ಸಮೇತ 2ನೇ ಸ್ಥಾನ ಪಡೆದಿದ್ದು, 45+40+40 ಸಾಧನೆ ಮಾಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು