11:39 PM Saturday14 - March 2026
ಬ್ರೇಕಿಂಗ್ ನ್ಯೂಸ್
ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್… ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ

ಇತ್ತೀಚಿನ ಸುದ್ದಿ

ಸಿದ್ದರಾಮಯ್ಯ ಸಂತೆಯಲ್ಲಿ ಮೆಂತೆ ಕದ್ದವರೆಂದು ನಾನು ಆತ್ಮಕಥೆಯಲ್ಲಿ ಬರೆದಿಲ್ಲ: ಮಾಜಿ ಸಚಿವೆ ಮೋಟಮ್ಮ

15/06/2022, 19:32

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತೆಯಲ್ಲಿ ಮೆಂತೆ ಕದ್ದವರೆಂದು ನಾನು ಆತ್ಮಕಥೆಯಲ್ಲಿ ಬರೆದಿಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕಿ, ಮಾಜಿ ಸಚಿವೆ ಮೋಟಮ್ಮ ಹೇಳಿದರು.

ಬುಧವಾರ ಇಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು, ಸಿದ್ದರಾಮಯ್ಯ ಸರಕಾರ ಅಧಿಕಾರಕ್ಕೆ ಬಂದಾಗ ನನ್ನನ್ನ ಕಡೆಗಣಿಸಲಾಯಿತು. ಮಹಿಳಾ ಕೋಟದಲ್ಲಿ ನನಗೆ ಸಚಿವ ಸ್ಥಾನ ನೀಡಬಹುದಿತ್ತು ಎಂದು ಬೇಸರ ವ್ಯಕ್ತಪಡಿಸಿದರು.

ನಮ್ಮಂಥವರು ಚುನಾವಣೆ ಎದುರಿಸೋಕೆ ಕಷ್ಟ.ಕಳೆದ ಎಲೆಕ್ಷನ್ ನಲ್ಲಿ ಸಾಕಷ್ಟು ನೊಂದಿದ್ದೇನೆ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲ್ಲ. ನನ್ನ ಮಗಳಿಗೆ ಟಿಕೆಟ್ ಕೇಳಿದ್ದೇನೆ ಎಂದರು.

ಚುನಾವಣೆ ವೆಚ್ಚ ಭರಿಸಲು ಮನೆ ಭೋಗ್ಯಕ್ಕೆ ಹಾಕಿದ್ದೇನೆ. 8 ಚುನಾವಣೆ ಎದುರಿಸಿದ್ದೇನೆ, 2018ರ ಚುನಾವಣೆ ಬಲು ದುಸ್ತರ ಎಂದು ನುಡಿದರು.

ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಕಾಂಗ್ರೆಸ್ ಸೇರ್ಪಡೆಗೆ ನನ್ನ ವಿರೋಧವಿದೆ. ಬಿಜೆಪಿಯವರ ಕೈ-ಬಾಯಿ ಸರಿ ಇಲ್ಲ. ಅಲ್ಲಿ ಮೇವು ಸಿಗುತ್ತೆ ಅಂತ ಕೆಲವರು ಬಿಜೆಪಿ ಸೇರಿದರು. ಕುಮಾರಸ್ವಾಮಿಗೆ ಟಿಕೆಟ್ ಕೊಡುವುದು ಬದಲು ಕಾಂಗ್ರೆಸ್ ನ ಬೂತ್ ಕಾರ್ಯಕರ್ತನಿಗೆ ನೀಡಲಿ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು