8:53 AM Monday9 - February 2026
ಬ್ರೇಕಿಂಗ್ ನ್ಯೂಸ್
ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ*

ಇತ್ತೀಚಿನ ಸುದ್ದಿ

ಎಸಿಬಿ ದಾಳಿ: ಉಡುಪಿ ಸಹಾಯಕ ಇಂಜಿನಿಯರ್‌ ಹರೀಶ್‌ ಮನೆಯಲ್ಲಿ ಕಂತೆ ಕಂತೆ ನೋಟು, ಕೆಜಿಗಟ್ಟಲೆ ಬಂಗಾರ ಪತ್ತೆ

17/06/2022, 14:55

ಉಡುಪಿ(reporterkarnataka.com): ಉಡುಪಿ ಸಣ್ಣ ನೀರಾವರಿ ಇಲಾಖೆಯ
ಸಹಾಯಕ ಇಂಜಿನಿಯರ್‌ ಹರೀಶ್‌ ಮನೆಯಲ್ಲಿ ಕಂತೆ ಕಂತೆ ನೋಟು, ಕೆಜಿಗಟ್ಟಲೆ ಚಿನ್ನಾಭರಣ ಪತ್ತೆಯಾಗಿದೆ. 

ಉಡುಪಿಯ ಕೊರಂಗ್ರಪಾಡಿಯ ನಿವಾಸದಲ್ಲಿ ಎಸಿಬಿ ಅಧಿಕಾರಿಗಳು ಪರಿಶೀಲನೆ ನಡೆಸಿ, 5 ಲಕ್ಷ ರೂಪಾಯಿ ನಗದು ಚಿನ್ನದ ತಟ್ಟೆ, ಅಪಾರ ಚಿನ್ನದ ಆಭರಣಗಳನ್ನು ಪತ್ತೆ ಹಚ್ಚಿದ್ದಾರೆ.

15ಕ್ಕೂ ಹೆಚ್ಚು ಚಿನ್ನದ ಬಳೆಗಳು, 30ಕ್ಕೂ ಹೆಚ್ಚು ಚಿನ್ನದ ಸರ, ನೆಕ್ಲೆಸ್‌ ಬ್ರಾಸ್ಲೈಟ್‌, ಚಿನ್ನದ ಒಡವೆ, ಉಂಗುರ,ದೇವರ ಮೂರ್ತಿಗಳು ಪತ್ತೆಯಾಗಿದೆ. ಆಸ್ತಿ ಪತ್ರ ದಾಖಲೆಗಳನ್ನು ಎಸಿಬಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ

ಎಸಿಬಿ ಡಿವೈಎಸ್ಪಿ ಮಂಜುನಾಥ ಕವರಿ ನೇತೃತ್ವದ ಅಧಿಕಾರಿಗಳ ತಂಡ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಇನ್ಸ್‌ ಪೆಕ್ಟರ್‌ ಗಳಾದ ಸತೀಶ್.ಜಿ.ಜೆ, ರಫಿಕ್ ಎಂ, ಸಿಬಂದಿಗಳಾದ ಯತಿನ್ ಕುಮಾರ್, ಪ್ರಸನ್ನ ದೇವಾಡಿಗ, ರವೀಂದ್ರ ಗಾಣಿಗ, ಅದ್ಬುಲ್ ಜಲಾಲ್, ಅಬ್ದುಲ್ ಲತೀಫ್, ರಾಘವೇಂದ್ರ ಹೊಸಕೋಟೆ, ಸೂರಜ್ ಕಾಪು,ರಮೇಶ್ ಭಂಡಾರಿ, ಹಾಗೂ ಪ್ರತಿಮಾ ದಾಳಿಯಲ್ಲಿ ಭಾಗವಹಿಸದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು