9:37 AM Tuesday1 - September 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ವಿದ್ಯಾರ್ಥಿಗಳೇ… ಆಲ್ ದಿ ಬೆಸ್ಟ್: ಇಂದು ಬೆಳಗ್ಗೆ 11 ಗಂಟೆಗೆ ದ್ವಿತೀಯ ಪಿಯುಸಿ ಫಲಿತಾಂಶ

18/06/2022, 09:30

ಬೆಂಗಳೂರು(reporterkarnataka.com): ಏಪ್ರಿಲ್ 22 ರಿಂದ ಆರಂಭವಾಗಿ ಮೇ 18ರವರೆಗೆ ನಡೆದಿದ್ದಂತ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಇಂದು ಬೆಳಗ್ಗೆ 11 ಗಂಟೆಗೆ ಪ್ರಕಟಿಸಲಾಗುತ್ತಿದೆ.

ಪಿಯು ಬೋರ್ಡ್ ಈ ಕುರಿತಂತೆ ಮಾಹಿತಿ ಬಿಡುಗಡೆ ಮಾಡಿದೆ.
ಪದವಿ ಪೂರ್ವ ಶಿಕ್ಷಣ ಮಂಡಳಿಯು, 2021-22ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ, ಏಪ್ರಿಲ್ 22 ರಿಂದ ಆರಂಭವಾಗಿ ಮೇ 18 ಕ್ಕೆ ಮುಕ್ತವಾಗಿದ್ದಂತ ದ್ವಿತೀಯ ಪಿಯುಸಿಯ ಉತ್ತರ ಪತ್ರಿಕೆಯ ಮೌಲ್ಯ ಮಾಪನ ಮುಕ್ತಾಯವಾಗಿದೆ. ನಾಳೆ ದ್ವಿತೀಯ ಪಿಯು ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸೋದಾಗಿ ತಿಳಿಸಿದೆ.

ಅಂದಹಾಗೆ ದ್ವಿತೀಯ ಪಿಯುಸಿ 2021-22ನೇಸಾಲಿನ ಫಲಿತಾಂಶವನ್ನು ಜೂನ್‌ 25 ರೊಳಗೆ ಪ್ರಕಟಿಸೋದಾಗಿ ಹೇಳಿತ್ತು. ಫಲಿತಾಂಶವನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟ್ www.karresult.nic.in ನಲ್ಲಿ ಪಡೆಯಬಹುದಾಗಿದೆ.

2021-22ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ, ಏಪ್ರಿಲ್ 22 ರಿಂದ ಆರಂಭವಾಗಿ ಮೇ 18 ಕ್ಕೆ ಮುಕ್ತವಾಗಿದ್ದವು. ಈ ಬಾರಿ ಒಟ್ಟು 6,84,255 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು