2:31 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ರಾಷ್ಟ್ರಪತಿ ಚುನಾವಣೆಗೆ ಬಿಜೆಪಿ ನಿರ್ವಹಣಾ ತಂಡ ಪ್ರಕಟ: ರಾಜ್ಯದಿಂದ ಸಿ.ಟಿ.ರವಿಗೆ ಸ್ಥಾನ

18/06/2022, 09:39

ಹೊಸದಿಲ್ಲಿ(reporterkarnataka.com): ರಾಷ್ಟ್ರಪತಿ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ 14 ಮಂದಿ ಪ್ರಮುಖ ನಾಯಕರನ್ನ  ಒಳಗೊಂಡಿರುವ ನಿರ್ವಹಣಾ ತಂಡವನ್ನ ಪ್ರಕಟಿಸಿದೆ. ಈ ಪಟ್ಟಿಯಲ್ಲಿ ಕರ್ನಾಟಕದ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರಿಗೆ ಸ್ಥಾನ ನೀಡಲಾಗಿದೆ.

ಈ ನಿರ್ವಹಣಾ ತಂಡದಲ್ಲಿ ಕೇಂದ್ರ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್,ಜಿ.ಕಿಶನ್ ರೆಡ್ಡಿ,ಅಶ್ವಿನಿ ವೈಷ್ಣವ್, ಸರ್ಬಾನಂದ ಸೋನೋವಾಲ್‌, ಅರ್ಜುನ್ ರಾಮ್, ಮೇಘವಾಲ್ ಮತ್ತು ಭಾರತಿ ಪವಾರ್, ವಿನೋದ್ ತಾವ್ಡೆ,ತರುಣ್ ಚೌಗ್, ಡಿ.ಕೆ.ಆರುಣಾ, ಋತುರಾಜ್‌ ಸಿನ್ಹಾ,ವಾನತಿ ಶ್ರೀನಿವಾಸನ್, ಸಂಬಿತ್ ಪಾತ್ರಾ, ರಾಜ್‌ದೀಪ್ ರಾಯ್ ಸ್ಥಾನ ಪಡೆದಿದ್ದಾರೆ.

ಅಂದ್ಹಾಗೆ, ಜುಲೈ 18ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿದ್ದು,ಜುಲೈ 21ರಂದು ಮತ ಎಣಿಕೆ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು