8:03 AM Wednesday14 - May 2025
ಬ್ರೇಕಿಂಗ್ ನ್ಯೂಸ್
Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌…

ಇತ್ತೀಚಿನ ಸುದ್ದಿ

ಜನರ ಸಮಸ್ಯೆಗಳಿಗೆ ನೇರ ಪರಿಹಾರಕ್ಕೆ ಸಾರ್ವಜನಿಕರ ಭೇಟಿ: ಶಾಸಕ ವೇದವ್ಯಾಸ್ ಕಾಮತ್

18/06/2022, 09:43

ಮಂಗಳೂರು(reporterkarnataka.com): ಜನರ ಸಮಸ್ಯೆಗಳನ್ನು ನೇರವಾಗಿ ಪರಿಹರಿಸುವ ನಿಟ್ಟಿನಲ್ಲಿ ಕಚೇರಿಯಲ್ಲಿ ಸಾರ್ವಜನಿಕ ಭೇಟಿಯ ಮೂಲಕ ಪ್ರಯತ್ನಿಸುತ್ತೇನೆ. ಜನರು ತಮ್ಮ ಸಮಸ್ಯೆಯನ್ನು ನೇರವಾಗಿ ನನ್ನ ಬಳಿ ಹೇಳಿಕೊಳ್ಳಲು ಸಾರ್ವಜನಿಕ ಭೇಟಿ ವೇದಿಕೆಯಾಗಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಹೇಳಿದ್ದಾರೆ. 

ಮಂಗಳೂರು ಮಹಾನಗರ ಪಾಲಿಕೆಯ ಶಾಸಕರ ಕಚೇರಿಯಲ್ಲಿ ಸಾರ್ವಜನಿಕ ಭೇಟಿಯ ಕುರಿತು ಮಾತನಾಡಿದ ಅವರು, ಜನರಿಗೆ ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳುವ ನಿಟ್ಟಿನಲ್ಲಿ ಪಾಲಿಕೆಯಲ್ಲಿರುವ ನನ್ನ ಕಚೇರಿಯಲ್ಲಿ ಒಂದು ದಿನ ಕಳೆದಾಗ ಅನೇಕ ರೀತಿಯ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಾಗುತ್ತದೆ. ಜನರು ಬೇರೆ ಬೇರೆ ರೀತಿಯ ಸಮಸ್ಯೆಗಳನ್ನು ಹೇಳಿಕೊಂಡಾಗ ಅದನ್ನು ಬಗೆಹರಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ ಎಂದರು‌.

ಇತ್ತೀಚಿನ ಸುದ್ದಿ

ಜಾಹೀರಾತು