3:38 PM Friday27 - March 2026
ಬ್ರೇಕಿಂಗ್ ನ್ಯೂಸ್
1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌…

ಇತ್ತೀಚಿನ ಸುದ್ದಿ

ಜನರ ಸಮಸ್ಯೆಗಳಿಗೆ ನೇರ ಪರಿಹಾರಕ್ಕೆ ಸಾರ್ವಜನಿಕರ ಭೇಟಿ: ಶಾಸಕ ವೇದವ್ಯಾಸ್ ಕಾಮತ್

18/06/2022, 09:43

ಮಂಗಳೂರು(reporterkarnataka.com): ಜನರ ಸಮಸ್ಯೆಗಳನ್ನು ನೇರವಾಗಿ ಪರಿಹರಿಸುವ ನಿಟ್ಟಿನಲ್ಲಿ ಕಚೇರಿಯಲ್ಲಿ ಸಾರ್ವಜನಿಕ ಭೇಟಿಯ ಮೂಲಕ ಪ್ರಯತ್ನಿಸುತ್ತೇನೆ. ಜನರು ತಮ್ಮ ಸಮಸ್ಯೆಯನ್ನು ನೇರವಾಗಿ ನನ್ನ ಬಳಿ ಹೇಳಿಕೊಳ್ಳಲು ಸಾರ್ವಜನಿಕ ಭೇಟಿ ವೇದಿಕೆಯಾಗಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಹೇಳಿದ್ದಾರೆ. 

ಮಂಗಳೂರು ಮಹಾನಗರ ಪಾಲಿಕೆಯ ಶಾಸಕರ ಕಚೇರಿಯಲ್ಲಿ ಸಾರ್ವಜನಿಕ ಭೇಟಿಯ ಕುರಿತು ಮಾತನಾಡಿದ ಅವರು, ಜನರಿಗೆ ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳುವ ನಿಟ್ಟಿನಲ್ಲಿ ಪಾಲಿಕೆಯಲ್ಲಿರುವ ನನ್ನ ಕಚೇರಿಯಲ್ಲಿ ಒಂದು ದಿನ ಕಳೆದಾಗ ಅನೇಕ ರೀತಿಯ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಾಗುತ್ತದೆ. ಜನರು ಬೇರೆ ಬೇರೆ ರೀತಿಯ ಸಮಸ್ಯೆಗಳನ್ನು ಹೇಳಿಕೊಂಡಾಗ ಅದನ್ನು ಬಗೆಹರಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ ಎಂದರು‌.

ಇತ್ತೀಚಿನ ಸುದ್ದಿ

ಜಾಹೀರಾತು