9:36 AM Tuesday1 - September 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

777 ಚಾರ್ಲಿಗೆ ರಾಜ್ಯ ಸರಕಾರ ತೆರಿಗೆ ವಿನಾಯಿತಿ ಘೋಷಣೆ: ಸಿನಿಮಾ ನೋಡಿ ಕಣ್ಣೀರಿಟ್ಟಿದ್ದ ಮುಖ್ಯಮಂತ್ರಿ!

19/06/2022, 10:25

ಬೆಂಗಳೂರು(reporterkarnataka.com): ರಕ್ಷಿತ್ ಶೆಟ್ಟಿ ಅಭಿನಯದ, ಕಿರಣ್ ರಾಜ್ ನಿರ್ದೇಶನದಲ್ಲಿ ಮೂಡಿಬಂದ ‘777 ಚಾರ್ಲಿ’ ಸಿನಿಮಾಕ್ಕೆ ರಾಜ್ಯ ಸರಕಾರ ತೆರಿಗೆ ವಿನಾಯಿತಿ ಘೋಷಿಸಿದೆ.

ಮೂಕ ಪ್ರಾಣಿಯ ಸೂಕ್ಷ್ಮತೆ ಮತ್ತು ಅದರ ಜೀವನ ಮೌಲ್ಯವನ್ನು ಸಾರುವ ಕಥೆಯನ್ನು ಹೊಂದಿದ್ದ 777 ಚಾರ್ಲಿ ಸಿನಿಮಾವನ್ನು ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವೀಕ್ಷಿಸಿ ಬಾವುಕರಾಗಿ ಕಣ್ಣೀರು ಹಾಕಿದ್ದರು. ಇದೀಗ ಮುಖ್ಯಮಂತ್ರಿಯವರು ಸಿನಿಮಾಕ್ಕೆ ತೆರಿಗೆ ವಿನಾಯಿತಿ ಘೋಷಿಸಿದ್ದಾರೆ. ಇಂದಿನಿಂದ 6 ತಿಂಗಳ ಕಾಲ ಜಿಎಸ್ ಟಿ ವಿಧಿಸದೆ ಸಿನಿಮಾ ವೀಕ್ಷಣೆಗೆ ಅವಕಾಶ ಕಲ್ಪಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು