10:53 PM Sunday19 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

ಡ್ರೈವರ್- ಕಂಡೆಕ್ಟರ್ ಬೇಜವಾಬ್ದಾರಿ: ಸರಕಾರಿ ಬಸ್ಸಿನಲ್ಲಿ ವಿದ್ಯಾರ್ಥಿಗಳ ಮೋಜು- ಮಸ್ತಿ; ಸ್ವಲ್ಪ ಯಾಮಾರಿಸಿದ್ರೂ ಅಪಾಯ ಗ್ಯಾರಂಟಿ!

20/06/2022, 11:58

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಸರಕಾರಿ ಬಸ್ಸು ಖಾಲಿ ಇದ್ರೂ ವಿದ್ಯಾರ್ಥಿಗಳು ಪ್ರತಿ ದಿನಾ  ಬೆಂಗಳೂರು – ಹೊರನಾಡು ಬಸ್ಸಿನಲ್ಲಿ ಹಿಂಬದಿಯ ಡೋರ್ ನಲ್ಲಿಯೇ ನಿಂತು 20- 30 ಕಿಲೋಮೀಟರ್ ಶಾಲಾ- ಕಾಲೇಜುಗಳಿಗೆ ಪ್ರಯಾಣಿಸುತ್ತಾರೆ. ಸ್ವಲ್ಪ ಯಾಮಾರಿಸಿದ್ರೂ ಅಪಾಯ ಗ್ಯಾರಂಟಿ.ಬಸ್ಸಿನೊಳಗೆ ಖಾಲಿ ಇದ್ರು ಕಂಡೆಕ್ಟರ್ ವಿದ್ಯಾರ್ಥಿಗಳನ್ನು ಒಳಗೆ ಕಳಿಸದೆ ನೇತಾಡಲು ಅವಕಾಶ ನೀಡುತ್ತಾರೆ. ಡ್ರೈವರ್ ಕೂಡ ಮಾತನಾಡುವುದಿಲ್ಲ ಎಂದು ಸಾರ್ವಜನಿಕರು ಆರೋಪಿಸುತ್ತಾರೆ.


ಸುಂಕಾಸಾಲೆ, ಜಾವಳಿ, ಬಾಳೂರು, ಕೊಟ್ಟಿಗೆಹಾರ ಮುಂತಾದ ಕಡೇ ಯಿಂದ ವಿದ್ಯಾರ್ಥಿಗಳು  ಬಸ್ಸಿಗೆ ಹತ್ತುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು