2:18 AM Saturday6 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತ: ಒಂದು ವಾರದೊಳಗೆ ಭೂ ಪರಿಹಾರಕ್ಕೆ ದರ… Kodagu | ಚೋರರಿದ್ದಾರೆ ಎಚ್ಚರಿಕೆ: ಕುಶಾಲನಗರ; ಹೆಚ್ಚುತ್ತಿರುವ ಶ್ರೀಗಂಧ ಮರಗಳ ಕಳ್ಳತನ ಹೃದಯಘಾತ: ಕಾರಿನಲ್ಲೇ ಉಸಿರು ನಿಲ್ಲಿಸಿದ ಪೊನ್ನಂಪೇಟೆ ತಾಲೂಕು ಪಂಚಾಯಿತಿ ಪ್ರಭಾರ ಯೋಜನಾಧಿಕಾರಿ Kodagu | ಸರಣಿ ಅಪಘಾತ: ರಸ್ತೆ ಮಧ್ಯೆ ಅಡ್ಡ ನಿಂತಿದ್ದ ಟ್ರ್ಯಾಕ್ಟರ್ ಗೆ… ವಿರಾಜಪೇಟೆ ಕೊಡಗು ಗೌಡ ಸಮಾಜಕ್ಕೆ ಸುಳ್ಯದ ಕುರುಂಜಿ ವೆಂಕರಮಣ ಗೌಡ ಕುಟುಂಬದಿಂದ 3.5… ಕೋಲಾರ ತಾಲೂಕಿನ 30 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ Mysore | ವಿಶ್ವ ವಿಖ್ಯಾತ ಮೈಸೂರು ದಸರಾ ಉದ್ಘಾಟನೆ: ಸಾಹಿತಿ ಬಾನು ಮಸ್ತಾಕ್… ಜಿಎಸ್ ಟಿ ಸರಳೀಕರಣ ಗ್ರಾಹಕ ಸ್ನೇಹಿ ತೀರ್ಮಾನ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮುಳ್ಳಯ್ಯನಗಿರಿ, ದತ್ತಪೀಠ ಮಾರ್ಗದಲ್ಲಿ ರಸ್ತೆ ಕುಸಿತದ ಭೀತಿ: ಸೆ. 14ವರೆಗೆ ಪ್ರವಾಸ ಮುಂದೂಡುವಂತೆ… ದಾವಣಗೆರೆಯಲ್ಲಿ ಎಸ್‌ಎಸ್ ಕೇರ್ ಟ್ರಸ್ಟ್ ವಿದ್ಯಾರ್ಥಿ ವಿಭಾಗದ “ಆರಂಭ”ಕ್ಕೆ ಚಾಲನೆ

ಇತ್ತೀಚಿನ ಸುದ್ದಿ

ಡ್ರೈವರ್- ಕಂಡೆಕ್ಟರ್ ಬೇಜವಾಬ್ದಾರಿ: ಸರಕಾರಿ ಬಸ್ಸಿನಲ್ಲಿ ವಿದ್ಯಾರ್ಥಿಗಳ ಮೋಜು- ಮಸ್ತಿ; ಸ್ವಲ್ಪ ಯಾಮಾರಿಸಿದ್ರೂ ಅಪಾಯ ಗ್ಯಾರಂಟಿ!

20/06/2022, 11:58

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಸರಕಾರಿ ಬಸ್ಸು ಖಾಲಿ ಇದ್ರೂ ವಿದ್ಯಾರ್ಥಿಗಳು ಪ್ರತಿ ದಿನಾ  ಬೆಂಗಳೂರು – ಹೊರನಾಡು ಬಸ್ಸಿನಲ್ಲಿ ಹಿಂಬದಿಯ ಡೋರ್ ನಲ್ಲಿಯೇ ನಿಂತು 20- 30 ಕಿಲೋಮೀಟರ್ ಶಾಲಾ- ಕಾಲೇಜುಗಳಿಗೆ ಪ್ರಯಾಣಿಸುತ್ತಾರೆ. ಸ್ವಲ್ಪ ಯಾಮಾರಿಸಿದ್ರೂ ಅಪಾಯ ಗ್ಯಾರಂಟಿ.ಬಸ್ಸಿನೊಳಗೆ ಖಾಲಿ ಇದ್ರು ಕಂಡೆಕ್ಟರ್ ವಿದ್ಯಾರ್ಥಿಗಳನ್ನು ಒಳಗೆ ಕಳಿಸದೆ ನೇತಾಡಲು ಅವಕಾಶ ನೀಡುತ್ತಾರೆ. ಡ್ರೈವರ್ ಕೂಡ ಮಾತನಾಡುವುದಿಲ್ಲ ಎಂದು ಸಾರ್ವಜನಿಕರು ಆರೋಪಿಸುತ್ತಾರೆ.


ಸುಂಕಾಸಾಲೆ, ಜಾವಳಿ, ಬಾಳೂರು, ಕೊಟ್ಟಿಗೆಹಾರ ಮುಂತಾದ ಕಡೇ ಯಿಂದ ವಿದ್ಯಾರ್ಥಿಗಳು  ಬಸ್ಸಿಗೆ ಹತ್ತುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು