4:38 PM Friday26 - June 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;…

ಇತ್ತೀಚಿನ ಸುದ್ದಿ

ಡ್ರೈವರ್- ಕಂಡೆಕ್ಟರ್ ಬೇಜವಾಬ್ದಾರಿ: ಸರಕಾರಿ ಬಸ್ಸಿನಲ್ಲಿ ವಿದ್ಯಾರ್ಥಿಗಳ ಮೋಜು- ಮಸ್ತಿ; ಸ್ವಲ್ಪ ಯಾಮಾರಿಸಿದ್ರೂ ಅಪಾಯ ಗ್ಯಾರಂಟಿ!

20/06/2022, 11:58

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಸರಕಾರಿ ಬಸ್ಸು ಖಾಲಿ ಇದ್ರೂ ವಿದ್ಯಾರ್ಥಿಗಳು ಪ್ರತಿ ದಿನಾ  ಬೆಂಗಳೂರು – ಹೊರನಾಡು ಬಸ್ಸಿನಲ್ಲಿ ಹಿಂಬದಿಯ ಡೋರ್ ನಲ್ಲಿಯೇ ನಿಂತು 20- 30 ಕಿಲೋಮೀಟರ್ ಶಾಲಾ- ಕಾಲೇಜುಗಳಿಗೆ ಪ್ರಯಾಣಿಸುತ್ತಾರೆ. ಸ್ವಲ್ಪ ಯಾಮಾರಿಸಿದ್ರೂ ಅಪಾಯ ಗ್ಯಾರಂಟಿ.ಬಸ್ಸಿನೊಳಗೆ ಖಾಲಿ ಇದ್ರು ಕಂಡೆಕ್ಟರ್ ವಿದ್ಯಾರ್ಥಿಗಳನ್ನು ಒಳಗೆ ಕಳಿಸದೆ ನೇತಾಡಲು ಅವಕಾಶ ನೀಡುತ್ತಾರೆ. ಡ್ರೈವರ್ ಕೂಡ ಮಾತನಾಡುವುದಿಲ್ಲ ಎಂದು ಸಾರ್ವಜನಿಕರು ಆರೋಪಿಸುತ್ತಾರೆ.


ಸುಂಕಾಸಾಲೆ, ಜಾವಳಿ, ಬಾಳೂರು, ಕೊಟ್ಟಿಗೆಹಾರ ಮುಂತಾದ ಕಡೇ ಯಿಂದ ವಿದ್ಯಾರ್ಥಿಗಳು  ಬಸ್ಸಿಗೆ ಹತ್ತುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು